ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm