ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 04:02 pm
Mangalore Correspondent
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm