ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm