ಬ್ರೇಕಿಂಗ್ ನ್ಯೂಸ್
14-06-24 08:16 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 14: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿರುವುದಕ್ಕೆ ನಾಯಕರ ದುರಹಂಕಾರವೇ ಕಾರಣ ಎಂದು ಮತ್ತೊಬ್ಬ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಟೀಕಿಸಿದ್ದಾರೆ. ರಾಮನ ಮೇಲೆ ಭಕ್ತಿ ಇಟ್ಟ ಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ದೊಡ್ಡ ಪಕ್ಷವಾಗಿಸಿದ. ಆದರೆ ದುರಹಂಕಾರ ತೋರಿದ್ದಕ್ಕಾಗಿ ರಾಮನೇ ಅವರನ್ನು 241ಕ್ಕೆ ಸೀಮಿತಗೊಳಿಸಿದ ಎಂದು ಬಿಜೆಪಿ ಹೆಸರೆತ್ತದೆ ಇಂದ್ರೇಶ್ ಕುಮಾರ್ ಟೀಕಿಸಿದ್ದಾರೆ.
ಜೈಪುರದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಇಂದ್ರೇಶ್ ಕುಮಾರ್ ಈ ಮಾತುಗಳನ್ನಾಡಿದ್ದಾರೆ. ಇತ್ತೀಚೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ನಿಜವಾದ ಜನ ಸೇವಕನಿಗೆ ಅಹಂಕಾರ ಇರಬಾರದು ಎಂದು ಹೇಳಿದ ಮಾತುಗಳನ್ನೇ ಉದ್ಧರಿಸುವಂತೆ ಇಂದ್ರೇಶ್ ಕುಮಾರ್ ಟೀಕೆ ಮಾಡಿದ್ದಾರೆ. ಇದೇ ವೇಳೆ, ವಿರೋಧಿ ಇಂಡಿಯಾ ಒಕ್ಕೂಟದ ಹೆಸರೆತ್ತದೆ, ರಾಮನ ಬಗ್ಗೆ ನಂಬಿಕೆ ಇರಿಸದವರು ಎಲ್ಲ ಒಟ್ಟು ಸೇರಿದರೂ ಅವರನ್ನು ಕೇವಲ 234ಕ್ಕೆ ನಿಲ್ಲಿಸಿಬಿಟ್ಟ. ದೇವರ ತೀರ್ಪು ಸತ್ಯವನ್ನು ತೋರಿಸಿದೆ. ನಾವದನ್ನು ಎಂಜಾಯ್ ಮಾಡಬೇಕು ಎಂದು ಇಂಡಿಯಾ ಒಕ್ಕೂಟ 234 ಸ್ಥಾನ ಪಡೆದಿರುವುದನ್ನು ಪರೋಕ್ಷವಾಗಿ ಕುಟುಕಿದ್ದಾರೆ.
ಆರೆಸ್ಸೆಸ್ ನಾಯಕರ ಟೀಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಆರೆಸ್ಸೆಸ್ ಟೀಕೆಯನ್ನು ಮೋದಿಯವರೇ ಗಂಭೀರವಾಗಿ ಪರಿಗಣಿಸಿಲ್ಲ. ನಾವು ಯಾಕೆ ಸ್ವೀಕರಿಸಬೇಕು. ಸರಿಯಾದ ಸಮಯದಲ್ಲಿ ಇಂಥ ಮಾತುಗಳನ್ನು ಆಡುತ್ತಿದ್ದರೆ ಎಲ್ಲರೂ ಗಂಭೀರವಾಗಿ ತೆಗೆದುಕೊಳ್ಳುತ್ತಿದ್ದರು. ಹೇಳಬೇಕಿದ್ದ ಸಮಯದಲ್ಲಿ ಸೈಲಂಟ್ ಇದ್ದರು. ಅಧಿಕಾರವನ್ನೂ ಅನುಭವಿಸಿದ್ದರು. ಈಗ ಯಾರು ಅವರ ಮಾತನ್ನು ಕೇಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ.
In signs of an intensifying rift between the Bharatiya Janata Party and its ideological mentor, Rashtriya Swayamsevak Sangh leader Indresh Kumar on Thursday sought to take a critical view of the saffron party’s lower-than-expected Lok Sabha tally, terming it a punishment by Lord Ram over the party’s “arrogance”.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am