ಬ್ರೇಕಿಂಗ್ ನ್ಯೂಸ್
15-06-24 04:30 pm HK News Desk ದೇಶ - ವಿದೇಶ
ರಾಂಚಿ, ಜೂನ್.15: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಎಂಟು ನಕ್ಸಲರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನಕ್ಸಲರ ಜೊತೆಗಿನ ಕಾಳಗದಲ್ಲಿ ಒಬ್ಬ ಪೊಲೀಸ್ ಪೇದೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ನಕ್ಸಲರ ಹಾವಳಿಯ ವಿರುದ್ಧ ನಾರಾಯಣಪುರ, ದಾಂತೇವಾಡ, ಕಾಂಕೇರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಶನಿವಾರ ಬೆಳಗ್ಗೆ ಅಭುಜ್ ಮದ್ ಎಂಬಲ್ಲಿ ನಡೆದ ಕಾಳಗದಲ್ಲಿ ಎಂಟು ಮಂದಿಯನ್ನು ಹತ್ಯೆ ಮಾಡಲಾಗಿದೆ. ನಾರಾಯಣ ಪುರ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ. ಸತ್ತ ನಕ್ಸಲರು ಯಾರು ಎನ್ನುವುದು ಇನ್ನೂ ಪತ್ತೆ ಮಾಡಲಾಗಿಲ್ಲ.



ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ, ಸ್ಪೆಷಲ್ ಟಾಸ್ಕ್ ಫೋರ್ಸ್, ಇಂಡೋ ಟೆಬೆಟನ್ ಬಾರ್ಡರ್ ಪೊಲೀಸ್ ಪಡೆಯ 53ನೇ ಬೆಟಾಲಿಯನ್ ಜೂನ್ 12ರಂದು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಆರಂಭಿಸಿತ್ತು. ಛತ್ತೀಸ್ಗಢ, ಒಡಿಸ್ಸಾದಲ್ಲಿ ನಕ್ಸಲರ ಹಾವಳಿಯಿದ್ದು, ಅದರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರಕಾರ ಸೂಚನೆ ನೀಡಿದೆ.
Eight Naxalites and a jawan of the Special Task Force (STF) were killed in an encounter in Chhattisgarh's Narayanpur district on Saturday (June 15), police said. Two other STF personnel sustained injuries in the incident, they said.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am