ಬ್ರೇಕಿಂಗ್ ನ್ಯೂಸ್
05-12-20 03:48 pm Source: GOODRETURNS ದೇಶ - ವಿದೇಶ
ನವದೆಹಲಿ, ಡಿಸೆಂಬರ್ 05: ಹೆಚ್ಡಿಎಫ್ಸಿ ಬ್ಯಾಂಕ್ನ ಹೊಸ ಡಿಜಿಟಲ್ ಯೋಜನೆಗಳ ಮೇಲೆ ಆರ್ಬಿಐ ತಾತ್ಕಾಲಿಕ ನಿರ್ಬಂಧ ಹೇರಿದ ಬಳಿಕ, ಬ್ಯಾಂಕ್ ತನ್ನ ಜಾಲವನ್ನು ವಿಸ್ತರಿಸುವ ಮುನ್ನ ಐಟಿ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ಹೇಳಿದ್ದಾರೆ.
ಇತ್ತೀಚೆಗಷ್ಟೇ ಆರ್ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ನ ಡಿಜಿಟಲ್ 2.0 ಕಾರ್ಯಕ್ರಮದಡಿ ಯಾವುದೇ ಹೊಸ ಸೇವೆಯನ್ನು ಪ್ರಾರಂಭಿಸಬಾರದು ಮತ್ತು ಯಾವುದೇ ಗ್ರಾಹಕರಿಗೆ ಹೊಸ ಕ್ರೆಡಿಟ್ ಕಾರ್ಡ್ ನೀಡಬಾರದು ಎಂದು ನಿಷೇಧ ಹೇರಿತ್ತು. ಪ್ರಾಥಮಿಕ ದತ್ತಾಂಶ ಕೇಂದ್ರದಲ್ಲಿ ವಿದ್ಯುತ್ ವೈಫಲ್ಯದಿಂದಾಗಿ 2020 ರ ನವೆಂಬರ್ 21 ರಂದು ಬ್ಯಾಂಕಿನ ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಪಾವತಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಆರ್ಬಿಐ ಹೀಗೆ ನಿರ್ದೇಶಿಸಿದೆ.
'' ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಜನರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವು ಹೆಚ್ಡಿಎಫ್ಸಿ ಬ್ಯಾಂಕ್ ಹೊಂದಿದೆ. ಜೊತೆಗೆ ಸೇವಾ ನಿಲುಗಡೆ ವಿರುದ್ಧ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ'' ಎಂದು ದಾಸ್ ಹೇಳಿದ್ದಾರೆ.
''ಡಿಜಿಟಲ್ ಬ್ಯಾಂಕಿಂಗ್ ಅನ್ನು ಬಳಸುತ್ತಿರುವ ಸಾವಿರಾರು ಮತ್ತು ಲಕ್ಷಾಂತರ ಗ್ರಾಹಕರನ್ನು ಒಟ್ಟಿಗೆ ತೊಂದರೆಗೊಳಗಾಗಲು ನಾವು ಬಿಡುವುದಿಲ್ಲ. ವಿಶೇಷವಾಗಿ ನಾವು ಡಿಜಿಟಲ್ ಬ್ಯಾಂಕ್ಗೆ ಒತ್ತು ನೀಡುತ್ತಿದ್ದೇವೆ. ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು'' ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಗುರುವಾರ ಸ್ಥಗಿತಗೊಂಡ ಬಳಿಕ ಶಕ್ತಿಕಾಂತ ದಾಸ್ ಈ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದರು.
This News Article is a Copy of Goodreturns
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm