ಬ್ರೇಕಿಂಗ್ ನ್ಯೂಸ್
19-06-24 10:19 pm HK News Desk ದೇಶ - ವಿದೇಶ
ಲಕ್ನೋ, ಜೂನ್ 19: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಕ್ಬರ್ ನಗರದಲ್ಲಿ ಮತ್ತೆ ಬುಲ್ಡೋಜರ್ ಸದ್ದು ಮಾಡಿದೆ. ಅಕ್ರಮವಾಗಿ ನಿರ್ಮಿಸಲಾಗಿದ್ದ ಮಸೀದಿ ಮತ್ತು ದೇವಸ್ಥಾನವನ್ನು ತಡರಾತ್ರಿ ಕೆಡವಲಾಗಿದೆ. ಸ್ಥಳೀಯ ಆಡಳಿತ ತಡರಾತ್ರಿಯಲ್ಲಿ ಬುಲ್ಡೋಜರ್ಗಳಿಂದ ಮಸೀದಿ ಮತ್ತು ಮದರಸಾವನ್ನು ನೆಲಸಮಗೊಳಿಸಿದೆ.
ಕಾರ್ಯಾಚರಣೆ ನಡೆಸುವುದಕ್ಕೂ ಮೊದಲು ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಮೂಲೆ ಮೂಲೆಯಲ್ಲಿ ಚೆಕ್ ಪೋಸ್ಟ್ ಅಳವಡಿಸಿದ್ದು, ನಗರದೊಳಕ್ಕೆ ಹೊರಗಿನವರು ಬರದಂತೆ ರಸ್ತೆಗಳನ್ನು ಬಂದ್ ಮಾಡಲಾಗಿತ್ತು.
ಕುಕ್ರೈಲ್ ನದಿಯ ದಂಡೆಯಲ್ಲಿ ನಿರ್ಮಿಸಲಾದ ಅಕ್ರಮ ಕಟ್ಟಡಗಳ ಮೇಲೆ ಬುಲ್ಡೋಜರ್ಗಳನ್ನು ಬಳಸಲಾಗಿದೆ ಎಂದು ಸ್ಥಳೀಯಾಡಳಿತ ಹೇಳಿದೆ. ಇಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 1169 ಮನೆಗಳು ಹಾಗೂ 101 ವಾಣಿಜ್ಯ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಡಿಸೆಂಬರ್ 2023 ರಿಂದ ಅಕ್ರಮ ಕಟ್ಟಡಗಳನ್ನು ತೆರವು ಮಾಡುವ ಅಭಿಯಾನ ಕೈಗೊಳ್ಳಲಾಗಿತ್ತು. ಈವರೆಗೆ ಸುಮಾರು 24.5 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದ್ದ 1800ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.
ಕಂದಾಯ ಅಧಿಕಾರಿಗಳ ಸಮೀಕ್ಷೆಯಲ್ಲಿ ನದಿ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡಗಳು ನಿರ್ಮಾಣವಾಗಿರುವುದು ಬೆಳಕಿಗೆ ಬಂದಿದೆ. ಯೋಗಿ ಆದಿತ್ಯನಾಥ್ ಸರ್ಕಾರ ಈ ಪ್ರದೇಶವನ್ನು ತೆರವುಗೊಳಿಸಿ ಪರಿಸರ ಪ್ರವಾಸೋದ್ಯಮದ ಕೇಂದ್ರವನ್ನಾಗಿ ಮಾಡಲಿದೆ. ಲಕ್ನೋ ಮೃಗಾಲಯವನ್ನು ಅದೇ ಸ್ಥಳಕ್ಕೆ ಸ್ಥಳಾಂತರಿಸುವ ಯೋಜನೆ ಇದೆ. ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಕ್ರೆಲ್ ನದಿ ಪುನರುಜ್ಜೀವನಕ್ಕಾಗಿ ಹೈಕೋರ್ಟ್ ನಿಂದ ಸುಪ್ರೀಂ ಕೋರ್ಟ್ ವರೆಗೆ ಹೋರಾಟ ನಡೆಸಿತ್ತು.
“The demolition work of illegal buildings on the river bed of Kukrail river in Akbarnagar has been completed,” officials of the Lucknow Development Authority (LDA) on June 19 said.“Around 1,169 illegal residential properties and more than 100 commercial properties were demolished using heavy machinery, including bulldozers,” they said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm