ಬ್ರೇಕಿಂಗ್ ನ್ಯೂಸ್
05-12-20 05:49 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರದಂದು (ಡಿಸೆಂಬರ್ 4, 2020) ಘೋಷಣೆ ಮಾಡಿದ್ದು, ರೆಪೋ ದರವು 4%ನಲ್ಲೇ ಮುಂದುವರಿದಿದೆ. ಹಾಗೂ ರಿವರ್ಸ್ ರೆಪೋ ದರದಲ್ಲೂ ಯಾವುದೇ ಬದಲಾವಣೆ ಆಗಿಲ್ಲ. ಹಣ ಪೂರೈಕೆ ದೃಷ್ಟಿಯಲ್ಲಿ ಹಾಗೂ ಹಣದುಬ್ಬರವನ್ನು ಗಮನದಲ್ಲಿ ಇಟ್ಟುಕೊಂಡು ಶಕ್ತಿಕಾಂತ್ ದಾಸ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ರೀಟೇಲ್ ಹಾಗೂ ಹೋಲ್ ಸೇಲ್ ಹಣದುಬ್ಬರ ದರವು ಮೇಲೇರಿರುವುದು ಸಮಸ್ಯೆ ಆಗಿದೆ. ಅಕ್ಟೋಬರ್ ನಲ್ಲಿ ರೀಟೇಲ್ ಹಣದುಬ್ಬರ ದರವು 7.61 ಪರ್ಸೆಂಟ್ ಇತ್ತು. 2014ರ ಮೇ ತಿಂಗಳ ನಂತರ ಆರು ವರ್ಷದಲ್ಲೇ ಗರಿಷ್ಠ ಮಟ್ಟ ಇದಾಗಿದೆ. ಆರ್ ಬಿಐ ನಿಗದಿ ಮಾಡಿಕೊಂಡಿದ್ದ ಗುರಿಗಿಂತ ಮೇಲಿನ ಹಂತ ಇದಾಗಿದೆ.
ಬಹುತೇಕ ವಿಶ್ಲೇಷಕರು ದರ ಕಡಿತ ಆಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಭಾರತವು ವಿಶಿಷ್ಟ ಸನ್ನಿವೇಶವನ್ನು ಎದುರಿಸುತ್ತಿದೆ. ಹಣದುಬ್ಬರ ಜಾಸ್ತಿ ಇದೆ ಹಾಗೂ ಬೇಡಿಕೆ ಕಡಿಮೆ ಇದೆ. ಈ ಕಾರಣಕ್ಕೆ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ.
This News Article is a Copy of Goodreturns
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm