ಬ್ರೇಕಿಂಗ್ ನ್ಯೂಸ್
05-12-20 05:58 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ (ಡಿಸೆಂಬರ್ 4, 2020) ಘೋಷಣೆ ಮಾಡಿದ ಮೇಲೆ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ 2019- 20ನೇ ಸಾಲಿನ ಡಿವಿಡೆಂಡ್ ವಿತರಿಸದಂತೆ ವಾಣಿಜ್ಯ ಮತ್ತು ಕೋ ಆಪರೇಟಿವ್ ಬ್ಯಾಂಕ್ ಗೆ ಹೇಳಲಾಗಿದೆ ಎಂದಿದ್ದಾರೆ.
ನಿಫ್ಟಿ ಬ್ಯಾಂಕ್ 603.60 ಪಾಯಿಂಟ್ ಗಳ ಹೆಚ್ಚಳ ಕಂಡು, 30,052.40 ಪಾಯಿಂಟ್ ನೊಂದಿಗೆ ಶುಕ್ರವಾರದ ವಹಿವಾಟು ಮುಗಿದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ರೆಪೋ ದರವನ್ನು 4% ಮತ್ತು ರಿವರ್ಸ್ ರೆಪೋ ದರ 3.35% ಅನ್ನು ಮುಂದುವರಿಸಿದೆ. ಹೆಚ್ಚಿನ ಹಣದುಬ್ಬರ ಮತ್ತು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಆರ್ಥಿಕತೆಯು ಕುಸಿತ ಆಗಬಹುದು ಎಂಬ ಅಂದಾಜಿದೆ. ಆದ್ದರಿಂದ ನೀತಿಯ ವಿಚಾರದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯ ನಿಲುವು ತೆಗೆದುಕೊಳ್ಳಲು ಸಿದ್ಧ ಎಂದಿದ್ದಾರೆ.
ಖಾರೀಫ್ ಬೆಳೆ ಬರುವ ತನಕ ಹಣದುಬ್ಬರ ಮೇಲ್ಮಟ್ಟದಲ್ಲಿ ಇರಬಹುದು ಎಂದು ಸಮಿತಿಯಿಂದ ತಿಳಿಸಲಾಗಿದೆ. ಅಂದಾಜು ಗ್ರಾಹಕ ದರ ಸೂಚ್ಯಂಕ ಹಣದುಬ್ಬರವು . FY21 Q3: 6.8% ಮತ್ತು Q4: 5.8% ಹಾಗೂ FY22ರ ಮೊದಲಾರ್ಧದಲ್ಲಿ 5.2%- 4.6% ಆಗುವ ಅಂದಾಜಿದೆ. ಚಳಿಗಾಲದ ತಿಂಗಳಲ್ಲಿ ಸಿಪಿಐ ಹಣದುಬ್ಬರದಿಂದ ಸ್ವಲ್ಪ ಮಟ್ಟಿಗೆ ನಿರಾಳ ನಿರೀಕ್ಷಿಸಬಹುದು ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
This News Article is a Copy of Goodreturns
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm