ಬ್ರೇಕಿಂಗ್ ನ್ಯೂಸ್
05-12-20 05:58 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ (ಡಿಸೆಂಬರ್ 4, 2020) ಘೋಷಣೆ ಮಾಡಿದ ಮೇಲೆ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾತನಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ 2019- 20ನೇ ಸಾಲಿನ ಡಿವಿಡೆಂಡ್ ವಿತರಿಸದಂತೆ ವಾಣಿಜ್ಯ ಮತ್ತು ಕೋ ಆಪರೇಟಿವ್ ಬ್ಯಾಂಕ್ ಗೆ ಹೇಳಲಾಗಿದೆ ಎಂದಿದ್ದಾರೆ.
ನಿಫ್ಟಿ ಬ್ಯಾಂಕ್ 603.60 ಪಾಯಿಂಟ್ ಗಳ ಹೆಚ್ಚಳ ಕಂಡು, 30,052.40 ಪಾಯಿಂಟ್ ನೊಂದಿಗೆ ಶುಕ್ರವಾರದ ವಹಿವಾಟು ಮುಗಿದಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ರೆಪೋ ದರವನ್ನು 4% ಮತ್ತು ರಿವರ್ಸ್ ರೆಪೋ ದರ 3.35% ಅನ್ನು ಮುಂದುವರಿಸಿದೆ. ಹೆಚ್ಚಿನ ಹಣದುಬ್ಬರ ಮತ್ತು ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಆರ್ಥಿಕತೆಯು ಕುಸಿತ ಆಗಬಹುದು ಎಂಬ ಅಂದಾಜಿದೆ. ಆದ್ದರಿಂದ ನೀತಿಯ ವಿಚಾರದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯ ನಿಲುವು ತೆಗೆದುಕೊಳ್ಳಲು ಸಿದ್ಧ ಎಂದಿದ್ದಾರೆ.
ಖಾರೀಫ್ ಬೆಳೆ ಬರುವ ತನಕ ಹಣದುಬ್ಬರ ಮೇಲ್ಮಟ್ಟದಲ್ಲಿ ಇರಬಹುದು ಎಂದು ಸಮಿತಿಯಿಂದ ತಿಳಿಸಲಾಗಿದೆ. ಅಂದಾಜು ಗ್ರಾಹಕ ದರ ಸೂಚ್ಯಂಕ ಹಣದುಬ್ಬರವು . FY21 Q3: 6.8% ಮತ್ತು Q4: 5.8% ಹಾಗೂ FY22ರ ಮೊದಲಾರ್ಧದಲ್ಲಿ 5.2%- 4.6% ಆಗುವ ಅಂದಾಜಿದೆ. ಚಳಿಗಾಲದ ತಿಂಗಳಲ್ಲಿ ಸಿಪಿಐ ಹಣದುಬ್ಬರದಿಂದ ಸ್ವಲ್ಪ ಮಟ್ಟಿಗೆ ನಿರಾಳ ನಿರೀಕ್ಷಿಸಬಹುದು ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
This News Article is a Copy of Goodreturns
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm