ಬ್ರೇಕಿಂಗ್ ನ್ಯೂಸ್
06-12-20 11:27 am Headline Karnataka News Network ದೇಶ - ವಿದೇಶ
ಮುಂಬೈ, ಡಿ.6: ದಕ್ಷಿಣ ಮುಂಬೈನ ಲಾಲ್ಬಾಗ್ ಪ್ರದೇಶದ ಜನವಸತಿ ಕಟ್ಟಡದಲ್ಲಿ ರವಿವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ವೊಂದು ಸ್ಫೋಟಗೊಂಡ ಪರಿಣಾಮ ಕನಿಷ್ಠ 16 ಜನರಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ದಳ ಹಾಗೂ ಎರಡು ಬೃಹತ್ ಟ್ಯಾಂಕರ್ಗಳು ಧಾವಿಸಿವೆ ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ತಿಳಿಸಿದೆ ಎಂದು ಎಎನ್ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಅಗ್ನಿಶಾಮಕ ಇಲಾಖೆಯ ಪ್ರಕಾರ ಲೆವೆಲ್-1(ಮೈನರ್) ಬೆಂಕಿಯು ಕಟ್ಟಡದ ಅಪಾರ್ಟ್ಮೆಂಟ್ವೊಂದರಲ್ಲಿ ಕಾಣಿಸಿಕೊಂಡಿತ್ತು. ಇದರಿಂದಾಗಿ ಗ್ಯಾಸ್ ಸಿಲಿಂಡರ್ವೊಂದು ಸ್ಫೋಟಿಸಿದೆ.
ಬೆಳಗ್ಗೆ 7:23ರ ಸುಮಾರಿಗೆ ಘಟನೆ ನಡೆದಿದೆ ಎಂದು ಕಟ್ಟಡದ ನಿವಾಸಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳಿಗೆ ಬೆಂಕಿ ನಿಯಂತ್ರಿಸಲು ಸುಮಾರು ಅರ್ಧಗಂಟೆ ಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡಿರುವ 12 ಜನರನ್ನು ಕೆಇಎಂ ಆಸ್ಪತ್ರೆಗೆ, ಇನ್ನು ನಾಲ್ವರನ್ನು ದಕ್ಷಿಣ ಮುಂಬೈನ ಪರೇಲ್ನಲ್ಲಿರುವ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A gas cylinder exploded at a residential building in south Mumbai's heavily-congested Lalbaug area today morning, injuring at least 16, officials have said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm