ಬ್ರೇಕಿಂಗ್ ನ್ಯೂಸ್
30-06-24 09:43 pm HK News Desk ದೇಶ - ವಿದೇಶ
ಮುಂಬೈ, ಜೂ.30: ಪಿಕ್ನಿಕ್ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ.
ಪುಣೆಯ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದ 5 ಜನರು ಮೃತಪಟ್ಟಿದ್ದಾರೆ. ಇವರೆಲ್ಲ ಪಿಕ್ನಿಕ್ಗೆ ಎಂದು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಎಲ್ಲರು ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಸದ್ಯ ಹುಡುಕಾಟ ನಡೆಸಲಾಗುತ್ತಿದ್ದು 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭೂಶಿ ಅಣೆಕಟ್ಟು ಹಿನ್ನೀರಿನ ಸಮೀಪದ ಜಲಪಾತ ಜನಪ್ರಿಯ ಪ್ರವಾಸಿ ತಾಣವಾಗಿದೆ. ಅದರಲ್ಲಿ ವಿಶೇಷವಾಗಿ ಮಾನ್ಸೂನ್ ಅವಧಿಯಲ್ಲಿ ಇಲ್ಲಿನ ಪ್ರಕೃತಿ ನೋಟ ಅದ್ಭುತವಾಗಿರುತ್ತದೆ. ಹೀಗಾಗಿ ಕುಟುಂಬ ಸಮೇತ ಜನರು ವಾರಂತ್ಯದಲ್ಲಿ ಇಲ್ಲಿಗೆ ಬರುವುದು ಸಾಮಾನ್ಯ. ಇದೇ ರೀತಿ ಪಿಕ್ನಿಕ್ಗೆ ಎಂದು ಪುಣೆಯ ಸಯ್ಯದ್ ನಗರದಿಂದ ಬಂದಿದ್ದ ಒಂದೇ ಕುಟುಂಬದ ಐವರು ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
पोरांनो, दरवर्षी पाऊस पडतो, धबधबे वाहतात.. हे जीवन एकदाच मिळते. बेजबाबदार वागून आपले आपला जीव धोक्यात घालू नका रे. केवढ्याला पडले रे हे सगळे.. काळजी घ्या रे!! #bhushi #dam #lonavala @mataonline pic.twitter.com/bpDM7oqTw8
— Prashant Aher (@PrashantAherMT) June 30, 2024
Five persons, including a woman, are feared drowned in a waterfall close to the backwater of Bhushi Dam in Pune's Lonavala area on Sunday, a police official said. The incident happened around 3pm when these five persons, who were there for a picnic, slipped close to the waterfall and fell into the waterbody, the Lonavala police station official said.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm