ಬ್ರೇಕಿಂಗ್ ನ್ಯೂಸ್
30-06-24 09:43 pm HK News Desk ದೇಶ - ವಿದೇಶ
ಮುಂಬೈ, ಜೂ.30: ಪಿಕ್ನಿಕ್ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ.
ಪುಣೆಯ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದ 5 ಜನರು ಮೃತಪಟ್ಟಿದ್ದಾರೆ. ಇವರೆಲ್ಲ ಪಿಕ್ನಿಕ್ಗೆ ಎಂದು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಎಲ್ಲರು ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಸದ್ಯ ಹುಡುಕಾಟ ನಡೆಸಲಾಗುತ್ತಿದ್ದು 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



ಭೂಶಿ ಅಣೆಕಟ್ಟು ಹಿನ್ನೀರಿನ ಸಮೀಪದ ಜಲಪಾತ ಜನಪ್ರಿಯ ಪ್ರವಾಸಿ ತಾಣವಾಗಿದೆ. ಅದರಲ್ಲಿ ವಿಶೇಷವಾಗಿ ಮಾನ್ಸೂನ್ ಅವಧಿಯಲ್ಲಿ ಇಲ್ಲಿನ ಪ್ರಕೃತಿ ನೋಟ ಅದ್ಭುತವಾಗಿರುತ್ತದೆ. ಹೀಗಾಗಿ ಕುಟುಂಬ ಸಮೇತ ಜನರು ವಾರಂತ್ಯದಲ್ಲಿ ಇಲ್ಲಿಗೆ ಬರುವುದು ಸಾಮಾನ್ಯ. ಇದೇ ರೀತಿ ಪಿಕ್ನಿಕ್ಗೆ ಎಂದು ಪುಣೆಯ ಸಯ್ಯದ್ ನಗರದಿಂದ ಬಂದಿದ್ದ ಒಂದೇ ಕುಟುಂಬದ ಐವರು ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
पोरांनो, दरवर्षी पाऊस पडतो, धबधबे वाहतात.. हे जीवन एकदाच मिळते. बेजबाबदार वागून आपले आपला जीव धोक्यात घालू नका रे. केवढ्याला पडले रे हे सगळे.. काळजी घ्या रे!! #bhushi #dam #lonavala @mataonline pic.twitter.com/bpDM7oqTw8
— Prashant Aher (@PrashantAherMT) June 30, 2024
Five persons, including a woman, are feared drowned in a waterfall close to the backwater of Bhushi Dam in Pune's Lonavala area on Sunday, a police official said. The incident happened around 3pm when these five persons, who were there for a picnic, slipped close to the waterfall and fell into the waterbody, the Lonavala police station official said.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm