ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm