ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm