ಬ್ರೇಕಿಂಗ್ ನ್ಯೂಸ್
02-07-24 12:27 pm HK News Desk ದೇಶ - ವಿದೇಶ
ಮುಂಬೈ, ಜುಲೈ.02: ಯುವಕನೊಬ್ಬನ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇದೀಗ ಆತನ ಜೀವವನ್ನೇ ಕಸಿದುಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮೃತ ಯುವಕನನ್ನು ಮುಸ್ತಫಾ ಇಬ್ರಾಹಿಂ ಚುನಾವಾಲಾ ಎಂದು ಗುರುತಿಸಲಾಗಿದೆ.
ಈತನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ ಇತ್ತು ಎಂದು ಪೋಷಕರು ಹೇಳಿಕೊಂಡಿದ್ದಾರೆ ಅದರಂತೆ ಅವರು ಬೈಕುಲ್ಲಾ ಬಳಿಯ ಮಜಗಾಂವ್ನ ತಾರಾ ಬಾಗ್ ಪ್ರದೇಶದ ನೆಸ್ಬಿಟ್ ರಸ್ತೆಯಲ್ಲಿರುವ ಅಕ್ವಾಗೆಮ್ ಕಟ್ಟಡದ ಆರನೇ ಮಹಡಿಯಲ್ಲಿ ವಾಸಿಸುತ್ತಿದ್ದ ಯುವಕನ ಕುಟುಂಬ ಭಾನುವಾರ ರಾತ್ರಿ ಮಲಗಿದ್ದ ಮುಸ್ತಫಾ ನಿದ್ದೆಯಲ್ಲಿ ಎದ್ದು ನಡೆದುಕೊಂಡು ಬಂದಿದ್ದಾನೆ ಅಲ್ಲದೆ ತಾನು ವಾಸವಿದ್ದ ಆರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಬೆಳಗ್ಗೆ 5:15ರ ಸುಮಾರಿಗೆ 3ನೇ ಮಹಡಿಯ ಪೋಡಿಯಂನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುಸ್ತಫಾ ಪತ್ತೆಯಾಗಿದ್ದಾನೆ ಇದನ್ನು ಕಂಡ ಅಪಾರ್ಟ್ಮೆಂಟ್ ಸಿಬ್ಬಂದಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗಂಭೀರ ಗಾಯಗೊಂಡ ಯುವಕನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೋತ್ತಿಗಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿದೆ.
ಪ್ರಾಥಮಿಕ ತನಿಖೆಯಲ್ಲಿ, ಮುಸ್ತಫಾಗೆ ಇತ್ತೀಚೆಗಷ್ಟೇ ಸೋಮ್ನಾಂಬುಲಿಸಮ್ ನಿದ್ರೆಯಲ್ಲಿ ನಡೆಯುವ ಸಮಸ್ಯೆ ಇರುವುದು ಕಂಡುಬಂದಿದ್ದು ಅದಕ್ಕಾಗಿ ಯುವಕನಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗುತಿತ್ತು ಅಲ್ಲದೆ ಕಲಿಕೆಯಲ್ಲಿ ಚುರುಕಾಗಿದ್ದ ಮುಸ್ತಫಾ ಇತ್ತೀಚಿಗೆ ನಡೆದ NEET ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ಎನ್ನಲಾಗಿದ್ದು ಜೊತೆಗೆ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ತಯಾರಿ ನಡೆಸುತ್ತಿದ್ದ ಎಂದು ಪೋಷಕರು ಹೇಳಿಕೊಂಡಿದ್ದಾರೆ.
ಘಟನೆ ಸಂಬಂಧ ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old youth died on Sunday after he fell from his sixth-floor residence to the building's third-floor podium in Mumbai's Mazgaon. The victim was suffering from a sleepwalking condition, said police
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am