ಬ್ರೇಕಿಂಗ್ ನ್ಯೂಸ್
04-07-24 03:40 pm HK News Desk ದೇಶ - ವಿದೇಶ
ಪಾಟ್ನಾ, ಜುಲೈ 4: ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 12 ಸೇತುವೆಗಳು ಕುಸಿದು ಬಿದ್ದಿದ್ದು, ಸೇತುವೆ ಕಾಮಗಾರಿ ಎಷ್ಟರಮಟ್ಟಿಗೆ ಉತ್ತಮವಾಗಿದೆ ಎನ್ನುವುದಕ್ಕೆ ನಿದರ್ಶನದಂತಿದೆ. ಸರಣ್ ಜಿಲ್ಲೆಯಲ್ಲಿ ಮಳೆಯ ನಡುವೆ ಗುರುವಾರ ಮತ್ತೊಂದು ಸೇತುವೆ ಕುಸಿತವಾಗಿದ್ದು, ಈ ಜಿಲ್ಲೆಯಲ್ಲಿ ಕುಸಿದ ನಾಲ್ಕನೇ ಸೇತುವೆಯಾಗಿದೆ.
15 ವರ್ಷಗಳ ಹಿಂದೆ ಗಂದಕಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿದ್ದ ಸೇತುವೆ ಇದಾಗಿದ್ದು, ಸರಣ್ ಮತ್ತು ಪಕ್ಕದ ಸಿವಾನ್ ಜಿಲ್ಲೆಯ ನಡುವೆ ಸಂಪರ್ಕಿಸುತ್ತಿತ್ತು. ಘಟನೆಯಲ್ಲಿ ಯಾವುದೇ ಸಾವು- ನೋವು ಆಗಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಗಂದಕಿ ನದಿಯಲ್ಲಿ ಮೂರು ಸೇತುವೆ ಕುಸಿದಿದ್ದು, ಬುಧವಾರ ಎರಡು ಗಂಟೆ ಅಂತರದಲ್ಲಿ ಎರಡು ಸೇತುವೆಗಳು ಕುಸಿದಿದ್ದವು. ಕಿಲೋಮೀಟರ್ ಅಂತರದಲ್ಲಿ ದೋಧ್ ನಾಥ್ ದೇವಸ್ಥಾನದ ಬಳಿ 2004ರಲ್ಲಿ ಸ್ಥಾಪನೆಯಾಗಿದ್ದ ಸೇತುವೆ ಮತ್ತು ಇನ್ನೊಂದು ಬ್ರಿಟಿಷರ ಕಾಲದ ಸೇತುವೆ ಕುಸಿದು ಬಿದ್ದಿದೆ.
ಸೇತುವೆ ಕುಸಿತ ಹಿನ್ನೆಲೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ನಾದುರಸ್ತಿಯಲ್ಲಿರುವ ಸೇತುವೆಗಳ ಬಗ್ಗೆ ಸರ್ವೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿವಾನ್, ಛಾಪ್ರಾ, ಮಧುಬನಿ, ಅರಾರಿಯಾ, ಈಸ್ಟ್ ಚಂಪಾರಣ್, ಕಿಶನ್ ಗಂಜ್ ಜಿಲ್ಲೆಗಳಲ್ಲಿ ಮಳೆ ಆರಂಭಗೊಂಡ 15 ದಿನಗಳ ಅಂತರದಲ್ಲಿ ಸೇತುವೆ ಕುಸಿತವಾಗಿದೆ. ಕಿಶನ್ ಗಂಜ್ ಜಿಲ್ಲೆಯಲ್ಲಿ ಜೂನ್ 27 ಮತ್ತು 29ರಂದು ಎರಡು ಸೇತುವೆ ಕುಸಿದು ಬಿದ್ದಿತ್ತು.
Two bridges in Bihar's Saran district collapsed, making it the ninth such incident in the state in the last 15 days. No one was injured during the incident.The collapse of both bridges has disrupted communication between several villages, affecting local businesses and access to essential services like schools and hospitals.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am