ಬ್ರೇಕಿಂಗ್ ನ್ಯೂಸ್
04-07-24 03:40 pm HK News Desk ದೇಶ - ವಿದೇಶ
ಪಾಟ್ನಾ, ಜುಲೈ 4: ಬಿಹಾರದಲ್ಲಿ ಕಳೆದ 17 ದಿನಗಳಲ್ಲಿ 12 ಸೇತುವೆಗಳು ಕುಸಿದು ಬಿದ್ದಿದ್ದು, ಸೇತುವೆ ಕಾಮಗಾರಿ ಎಷ್ಟರಮಟ್ಟಿಗೆ ಉತ್ತಮವಾಗಿದೆ ಎನ್ನುವುದಕ್ಕೆ ನಿದರ್ಶನದಂತಿದೆ. ಸರಣ್ ಜಿಲ್ಲೆಯಲ್ಲಿ ಮಳೆಯ ನಡುವೆ ಗುರುವಾರ ಮತ್ತೊಂದು ಸೇತುವೆ ಕುಸಿತವಾಗಿದ್ದು, ಈ ಜಿಲ್ಲೆಯಲ್ಲಿ ಕುಸಿದ ನಾಲ್ಕನೇ ಸೇತುವೆಯಾಗಿದೆ.
15 ವರ್ಷಗಳ ಹಿಂದೆ ಗಂದಕಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡಿದ್ದ ಸೇತುವೆ ಇದಾಗಿದ್ದು, ಸರಣ್ ಮತ್ತು ಪಕ್ಕದ ಸಿವಾನ್ ಜಿಲ್ಲೆಯ ನಡುವೆ ಸಂಪರ್ಕಿಸುತ್ತಿತ್ತು. ಘಟನೆಯಲ್ಲಿ ಯಾವುದೇ ಸಾವು- ನೋವು ಆಗಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಗಂದಕಿ ನದಿಯಲ್ಲಿ ಮೂರು ಸೇತುವೆ ಕುಸಿದಿದ್ದು, ಬುಧವಾರ ಎರಡು ಗಂಟೆ ಅಂತರದಲ್ಲಿ ಎರಡು ಸೇತುವೆಗಳು ಕುಸಿದಿದ್ದವು. ಕಿಲೋಮೀಟರ್ ಅಂತರದಲ್ಲಿ ದೋಧ್ ನಾಥ್ ದೇವಸ್ಥಾನದ ಬಳಿ 2004ರಲ್ಲಿ ಸ್ಥಾಪನೆಯಾಗಿದ್ದ ಸೇತುವೆ ಮತ್ತು ಇನ್ನೊಂದು ಬ್ರಿಟಿಷರ ಕಾಲದ ಸೇತುವೆ ಕುಸಿದು ಬಿದ್ದಿದೆ.
ಸೇತುವೆ ಕುಸಿತ ಹಿನ್ನೆಲೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್, ನಾದುರಸ್ತಿಯಲ್ಲಿರುವ ಸೇತುವೆಗಳ ಬಗ್ಗೆ ಸರ್ವೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿವಾನ್, ಛಾಪ್ರಾ, ಮಧುಬನಿ, ಅರಾರಿಯಾ, ಈಸ್ಟ್ ಚಂಪಾರಣ್, ಕಿಶನ್ ಗಂಜ್ ಜಿಲ್ಲೆಗಳಲ್ಲಿ ಮಳೆ ಆರಂಭಗೊಂಡ 15 ದಿನಗಳ ಅಂತರದಲ್ಲಿ ಸೇತುವೆ ಕುಸಿತವಾಗಿದೆ. ಕಿಶನ್ ಗಂಜ್ ಜಿಲ್ಲೆಯಲ್ಲಿ ಜೂನ್ 27 ಮತ್ತು 29ರಂದು ಎರಡು ಸೇತುವೆ ಕುಸಿದು ಬಿದ್ದಿತ್ತು.
Two bridges in Bihar's Saran district collapsed, making it the ninth such incident in the state in the last 15 days. No one was injured during the incident.The collapse of both bridges has disrupted communication between several villages, affecting local businesses and access to essential services like schools and hospitals.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm