ಬ್ರೇಕಿಂಗ್ ನ್ಯೂಸ್
04-07-24 05:57 pm HK News Desk ದೇಶ - ವಿದೇಶ
ರಾಂಚಿ, ಜುಲೈ 4: ಜಾರ್ಖಂಡ್ 13ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೈಲಿನಿಂದ ಹೊರಬಂದ ನಾಲ್ಕೇ ದಿನದಲ್ಲಿ ಮತ್ತೆ ಅಧಿಕಾರ ಗಿಟ್ಟಿಸಿದ ಸೊರೇನ್ ಅವರಿಗೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ ಬೋಧಿಸಿದರು.
ನಿನ್ನೆಯಷ್ಟೇ ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ಆರ್ಜೆಡಿ ಮುಖಂಡ ಸತ್ಯಾನಂದ್ ಭೋಕ್ತಾ ಅವರೊಂದಿಗೆ ರಾಜಭವನಕ್ಕೆ ತೆರಳಿ ರಾಜಿನಾಮೆ ನೀಡಿದ್ದರು.
ಭೂಹಗರಣ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನಿನಲ್ಲಿ ಜೈಲಿನಿಂದ ಹೊರಗೆ ಬಂದಿರುವ ಹೇಮಂತ್ ಸೊರೇನ್ ಮತ್ತೆ ಅಧಿಕಾರಕ್ಕೇರಲು ತನ್ನ ಪರವಾಗಿದ್ದ ಚಂಪೈ ಸೊರೇನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದರು.
ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೈಲು ಸೇರಿದ್ದ ಸೊರೇನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ ಜೂನ್ 28 ರಂದು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಜನವರಿ 31 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನಕ್ಕೂ ಮುನ್ನ ಸೊರೇನ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೊರೇನ್ ಜೈಲಿನಿಂದ ಹೊರಬಂದ ಕೂಡಲೇ ಜುಲೈ 2ರಂದು ಸಭೆ ಸೇರಿದ್ದ ಶಾಸಕರು ಸೊರೇನ್ ಅವರನ್ನೇ ತಮ್ಮ ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಿದ್ದರು.
ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದರೆ ಮತ್ತೆ ಜೈಲು ಸೇರುವ ಸಾಧ್ಯತೆಯಿದೆ.
Jharkhand chief minister Champai Soren resigned on Wednesday and Hemant Soren, who is out on bail in a money laundering case, staked claim to form the government, hours after leaders of the JMM-led alliance in the state unanimously elected him as the legislature party leader.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm