ಬ್ರೇಕಿಂಗ್ ನ್ಯೂಸ್
07-07-24 01:16 pm HK News Desk ದೇಶ - ವಿದೇಶ
ಸೂರತ್, ಜುಲೈ.07: ಗುಜರಾತ್ ನ ಸೂರತ್ ನಲ್ಲಿ ಭೀಕರ ಕಟ್ಟಡ ಕುಸಿತ ಉಂಟಾಗಿದ್ದು, ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ.
ಸೂರತ್ ನಲ್ಲಿ ಸಚಿನ್ ಪಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 6 ಅಂತಸ್ತಿನ ಅಪಾರ್ಟ್ ಮೆಂಟ್ ಕುಸಿದಿದೆ. ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು ರಾತ್ರಿ ಕಟ್ಟಡದಲ್ಲಿ ಮಲಗಿದ್ದ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.
ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಎಸ್ ಡಿ ಆರ್ ಎಫ್ ತಂಡ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಈ ವರೆಗೂ 7 ಮೃತ ದೇಹಗಳನ್ನು ಹೊರ ತಂದಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ 6 ರಿಂದ 7 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಅಂತೆಯೇ 15 ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.
2017 ರಲ್ಲಿ ನಿರ್ಮಿಸಲಾಗಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಐದು ಐದು ಕುಟುಂಬಗಳು ವಾಸಿಸುತ್ತಿದ್ದವು. ಪೊಲೀಸರ ಪ್ರಕಾರ, ಕುಸಿತ ಸಂಭವಿಸಿದಾಗ ಹಲವಾರು ನಿವಾಸಿಗಳು ಕೆಲಸದಲ್ಲಿದ್ದರು. ಆದರೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಒಳಗೆ ಮಲಗಿದ್ದರು. ಕಟ್ಟಡವು ಕೇವಲ 8 ವರ್ಷಗಳಷ್ಟು ಹಳೆಯದಾಗಿದ್ದರೂ, ಹೆಚ್ಚಿನ ಫ್ಲ್ಯಾಟ್ಗಳು ಖಾಲಿ ಮತ್ತು ಶಿಥಿಲಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಸುಮಾರು ಐದು ಫ್ಲಾಟ್ಗಳಲ್ಲಿ ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ವಾಸಿಸುತ್ತಿದ್ದರು ಎನ್ನಲಾಗಿದೆ. ಅವಶೇಷಗಳ ಒಳಗಿನಿಂದ ಅವರ ಧ್ವನಿ ನಮಗೆ ಕೇಳಿಸುತ್ತದೆ, ಶೀಘ್ರದಲ್ಲೇ ಅವರನ್ನು ರಕ್ಷಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಟ್ಟೆ ಕಾರ್ಖಾನೆಯಲ್ಲಿ ದುಡಿಯುತ್ತಿದ್ದ ಕಾರ್ಮಿಕರು ಈ ಕಟ್ಟಡದಲ್ಲಿ ಬಾಡಿಗೆಗೆ ನೆಲೆಸಿದ್ದರು. ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ. ಕಳಪೆ ಗುಣಮಟ್ಟದ ನಿರ್ಮಾಣ ಈ ದುರ್ಘಟನೆಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Amid incessant rains, tragedy struck Surat as a six-storey building collapsed in Sachin Pali village. By Sunday, officials confirmed that seven bodies had been pulled from the rubble. The building, which housed 30 apartments, was illegally constructed and mostly vacant, with only five flats occupied. Residents paid ₹1,200 per month in rent.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm