ಬ್ರೇಕಿಂಗ್ ನ್ಯೂಸ್
09-07-24 06:19 pm HK News Desk ದೇಶ - ವಿದೇಶ
ಲಕ್ನೋ, ಜುಲೈ 9: 120ಕ್ಕೂ ಅಧಿಕ ಮಂದಿ ಸಾವಿಗೀಡಾದ ಹತ್ರಾಸ್ ಕಾಲ್ತುಳಿತ ಘಟನೆ ಹಿಂದೆ ''ಕಾಣದ ಕೈಗಳ ಕೈವಾಡ''ದ ಬಗ್ಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಶಂಕೆ ವ್ಯಕ್ತಪಡಿಸಿದೆ. ಕಾಲ್ತುಳಿತ ಪ್ರಕರಣ ದೊಡ್ಡ ಸಂಚಿನ ಭಾಗವಾಗಿರಬಹುದು ಎಂದು ವಿಶೇಷ ತನಿಖಾ ದಳ ಅಭಿಪ್ರಾಯಪಟ್ಟಿದೆ.
ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ವರದಿ ಆಧರಿಸಿ ಹತ್ರಾಸ್ ಜಿಲ್ಲೆಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಧಿಕಾರಿ, ತಹಸೀಲ್ದಾರ್, ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
SIT ಸಲ್ಲಿಸಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಲಾಗಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆ ಮಾಡಲಾಗಿದೆ. ಜನ ಸಂದಣಿಯನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಇದರ ಬಗ್ಗೆ ಗಮನ ಹರಿಸಬೇಕಾದ್ದು ಆಡಳಿತದ ಜವಾಬ್ದಾರಿಯಾಗಿತ್ತು. ಇದನ್ನು ಅಧಿಕಾರಿಗಳು ಮಾಡಿಲ್ಲ. ಸ್ಥಳೀಯ ಪೊಲೀಸರು ಮತ್ತು ಆಡಳಿತವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಹಿರಿಯ ಅಧಿಕಾರಿಗಳಿಗೆ ಸರಿಯಾದ ಮಾಹಿತಿ ನೀಡಲು ವಿಫಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
The Uttar Pradesh government on Tuesday suspended the local SDM, a circle officer and four others on the basis of the SIT report on the Hathras stampede that did not rule out a "big conspiracy" behind the incident.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm