ಬ್ರೇಕಿಂಗ್ ನ್ಯೂಸ್
14-07-24 12:16 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 14: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಪ್ರಚಾರ ನಡೆಸುತ್ತಿದ್ದಾಗ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಪೆನ್ಸಿಲ್ವೇನಿಯಾ ನಗರದ ಬಟ್ಲರ್ ಎಂಬಲ್ಲಿ ಡೊನಾಲ್ಡ್ ಟ್ರಂಪ್ ಚುನಾವಣಾ ರ್ಯಾಲಿ ನಡೆಸುತ್ತಿದ್ದಾಗ ದಾಳಿ ನಡೆದಿದೆ.
ಗುಂಡಿನ ದಾಳಿ ಬೆನ್ನಲ್ಲೇ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು ಬಂದೂಕುಧಾರಿ ಮತ್ತು ಸ್ಥಳದಲ್ಲಿದ್ದ ಪ್ರೇಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಟ್ರಂಪ್ ಮುಖದ ಭಾಗಕ್ಕೆ ಗಾಯಗೊಂಡಿದ್ದಾರೆ. ಗುಂಡಿನ ಸದ್ದು ಕೇಳಿದ ಕೂಡಲೇ ಭದ್ರತಾ ಅಧಿಕಾರಿಗಳು ಟ್ರಂಪ್ ಅವರನ್ನು ಸುತ್ತುವರಿದಿದ್ದರು. ಆದರೂ ಗುಂಡು ಟ್ರಂಪ್ ಅವರ ಮುಖ ಸವರಿಕೊಂಡು ಹೋಗಿದೆ. ಕಿವಿಯ ಬಳಿ ರಕ್ತ ಸೋರುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಅಮೆರಿಕ ಅಧ್ಯಕ್ಷ ಜೋ ಬಿಡನ್ ಈ ದಾಳಿಯನ್ನು ಖಂಡಿಸಿದ್ದಾರೆ.

1981 ರಲ್ಲಿ ಅಧ್ಯಕ್ಷೀಯ ಅಭ್ಯರ್ಥಿ ರೊನಾಲ್ಡ್ ರೇಗನ್ ಅವರ ಮೇಲೆ ಗುಂಡು ಹಾರಿಸಿದ ನಂತರ ಅಧ್ಯಕ್ಷೀಯ ಅಭ್ಯರ್ಥಿಯನ್ನು ಚುನಾವಣೆ ವೇಳೆ ಹತ್ಯೆ ನಡೆದಿರಲಿಲ್ಲ. ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ನಾಲ್ಕು ತಿಂಗಳು ಇರುವಾಗ ಈ ದಾಳಿ ನಡೆದಿದ್ದು ಜಗತ್ತಿನ ಕುತೂಹಲ ಕೆರಳಿಸಿದೆ. ಸೋಷಿಯಲ್ ಆಪ್ನಲ್ಲಿ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ನನ್ನ ಬಲ ಕಿವಿಗೆ ಗುಂಡು ತಾಗಿತ್ತು. ಬಲ ಕಿವಿಯ ಮೇಲ್ಭಾಗ ಹರಿದಿದೆ. ವೇಗದ ಸದ್ದು ಕಿವಿಯ ಭಾಗದಲ್ಲಿ ಕೇಳಿದಾಗ ಏನೋ ಎಡವಟ್ಟಾಗಿದೆ ಎಂಬುದನ್ನು ಅರಿತುಕೊಂಡೆ. ಅಷ್ಟರಲ್ಲಾಗಲೇ ಬುಲೆಟ್ ನನ್ನ ಕಿವಿಯನ್ನು ಸೀಳಿತ್ತು. ನಮ್ಮ ದೇಶದಲ್ಲಿ ಈ ರೀತಿ ಕೃತ್ಯ ನಡೆಯುತ್ತಿದೆ ಎಂಬುದನ್ನೇ ನಂಬಲಾಗುತ್ತಿಲ್ಲ" ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.
Assassination attempt on Donald Trump!
— BhikuMhatre (@MumbaichaDon) July 14, 2024
Several gun shots were fired at him in a rally at Butler, Pennsylvania
Bullet grazed his upper part of ear
Suspected Shooter Dead.
An innocent bystander was hit dead.
Congratulations "President" Trump!
Reason why PM .@narendramodi Ji… pic.twitter.com/aY5WG40Oxj
Former United States President Donald Trump has been shot in the ear during a campaign rally in an attack that drew condemnation from leading Republicans and Democrats and is being investigated as an assassination attempt.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am