ಬ್ರೇಕಿಂಗ್ ನ್ಯೂಸ್
14-07-24 03:16 pm HK News Desk ದೇಶ - ವಿದೇಶ
ಜೈಪುರ, ಜುಲೈ.14: ರಾಜಸ್ಥಾನದ ಪಾಲಿ ಜಿಲ್ಲೆಯ ಜೋಗ್ಮಂಡಿ ರೈಲ್ವೇ ಸೇತುವೆಯಲ್ಲಿ ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ರಾಹುಲ್ ಮೇವಾಡಾ (22) ಮತ್ತು ಅವರ ಪತ್ನಿ ಜಾಹ್ನವಿ (20) ಮದುವೆಯಾದ ಬಳಿಕ ಗೋರಂಘಾಟ್ ಗೆ ಭೇಟಿ ನೀಡಲು ಬಂದಿದ್ದರು. ಜೋಗಮಂಡಿ ಸೇತುವೆಯ ಮೀಟರ್ ಗೇಜ್ ರೈಲ್ವೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೇತುವೆ ಮಧ್ಯದಲ್ಲಿ ನಿಂತು ಫೋಟೊ ಶೂಟ್ ಮಾಡ ತೊಡಗಿದ್ದರು. ಇದೇ ವೇಳೆ, ಮಾರ್ವಾರ್ ಪ್ಯಾಸೆಂಜರ್ ರೈಲು ಕಮ್ಲಿಘಾಟ್ ರೈಲ್ವೆ ನಿಲ್ದಾಣದಿಂದ ಬಂದಿತ್ತು. ರೈಲು ನಿಧಾನಕ್ಕೆ ಬರುತ್ತಿದ್ದರೂ ದಂಪತಿ ಭಯಗೊಂಡು ಸೇತುವೆಯಿಂದ ಕೆಳಗೆ ಹಾರಿದ್ದರು.
ಇಬ್ಬರು ಸಂಬಂಧಿಕರು ರೈಲ್ವೇ ಸೇತುವೆಯ ಬಳಿ ನಿಂತು ಫೋಟೊ ತೆಗೆಯುತ್ತಿದ್ದರೆ, ಹಠಾತ್ ರೈಲು ಬಂದಾಗ ಏನು ಮಾಡುವುದೆಂದು ತೋಚಲಿಲ್ಲ. ಸಂಬಂಧಿಕರು ಬೊಬ್ಬೆ ಹೊಡೆಯ ತೊಡಗಿದ್ದರೆ, ದಂಪತಿ ನೇರವಾಗಿ ಸೇತುವೆಯಿಂದ ಹೊರಕ್ಕೆ ಜಿಗಿದಿದ್ದಾರೆ. ಇದು ಸಂಬಂಧಿಕರ ಮೊಬೈಲಿನಲ್ಲಿ ಸೆರೆಯಾಗಿದ್ದು ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.
ರೈಲು ನಿಲ್ಲುತ್ತಿದ್ದಂತೆ ಚಾಲಕ ಮತ್ತು ಗಾರ್ಡ್ ಸೇತುವೆಯಿಂದ ಇಳಿದು, ಗಂಭೀರ ಗಾಯಗೊಂಡ ದಂಪತಿಯನ್ನು ಎತ್ತಿ ಫುಲಾಡ್ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆಂಬ್ಯುಲೆನ್ಸ್ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
A young couple jumped from the Jogmandi railway bridge in Pali after seeing the train approaching towards them on Saturday, police said.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm