ಬ್ರೇಕಿಂಗ್ ನ್ಯೂಸ್
14-07-24 03:16 pm HK News Desk ದೇಶ - ವಿದೇಶ
ಜೈಪುರ, ಜುಲೈ.14: ರಾಜಸ್ಥಾನದ ಪಾಲಿ ಜಿಲ್ಲೆಯ ಜೋಗ್ಮಂಡಿ ರೈಲ್ವೇ ಸೇತುವೆಯಲ್ಲಿ ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ರಾಹುಲ್ ಮೇವಾಡಾ (22) ಮತ್ತು ಅವರ ಪತ್ನಿ ಜಾಹ್ನವಿ (20) ಮದುವೆಯಾದ ಬಳಿಕ ಗೋರಂಘಾಟ್ ಗೆ ಭೇಟಿ ನೀಡಲು ಬಂದಿದ್ದರು. ಜೋಗಮಂಡಿ ಸೇತುವೆಯ ಮೀಟರ್ ಗೇಜ್ ರೈಲ್ವೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೇತುವೆ ಮಧ್ಯದಲ್ಲಿ ನಿಂತು ಫೋಟೊ ಶೂಟ್ ಮಾಡ ತೊಡಗಿದ್ದರು. ಇದೇ ವೇಳೆ, ಮಾರ್ವಾರ್ ಪ್ಯಾಸೆಂಜರ್ ರೈಲು ಕಮ್ಲಿಘಾಟ್ ರೈಲ್ವೆ ನಿಲ್ದಾಣದಿಂದ ಬಂದಿತ್ತು. ರೈಲು ನಿಧಾನಕ್ಕೆ ಬರುತ್ತಿದ್ದರೂ ದಂಪತಿ ಭಯಗೊಂಡು ಸೇತುವೆಯಿಂದ ಕೆಳಗೆ ಹಾರಿದ್ದರು.


ಇಬ್ಬರು ಸಂಬಂಧಿಕರು ರೈಲ್ವೇ ಸೇತುವೆಯ ಬಳಿ ನಿಂತು ಫೋಟೊ ತೆಗೆಯುತ್ತಿದ್ದರೆ, ಹಠಾತ್ ರೈಲು ಬಂದಾಗ ಏನು ಮಾಡುವುದೆಂದು ತೋಚಲಿಲ್ಲ. ಸಂಬಂಧಿಕರು ಬೊಬ್ಬೆ ಹೊಡೆಯ ತೊಡಗಿದ್ದರೆ, ದಂಪತಿ ನೇರವಾಗಿ ಸೇತುವೆಯಿಂದ ಹೊರಕ್ಕೆ ಜಿಗಿದಿದ್ದಾರೆ. ಇದು ಸಂಬಂಧಿಕರ ಮೊಬೈಲಿನಲ್ಲಿ ಸೆರೆಯಾಗಿದ್ದು ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.
ರೈಲು ನಿಲ್ಲುತ್ತಿದ್ದಂತೆ ಚಾಲಕ ಮತ್ತು ಗಾರ್ಡ್ ಸೇತುವೆಯಿಂದ ಇಳಿದು, ಗಂಭೀರ ಗಾಯಗೊಂಡ ದಂಪತಿಯನ್ನು ಎತ್ತಿ ಫುಲಾಡ್ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆಂಬ್ಯುಲೆನ್ಸ್ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
A young couple jumped from the Jogmandi railway bridge in Pali after seeing the train approaching towards them on Saturday, police said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm