ಬ್ರೇಕಿಂಗ್ ನ್ಯೂಸ್
15-07-24 04:59 pm HK News Desk ದೇಶ - ವಿದೇಶ
ಅಹ್ಮದಾಬಾದ್, ಜುಲೈ.15: ಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯ ಪಾಲಿತಾನಾ ಎಂಬ ಜೈನರ ಬಾಹುಳ್ಯದ ನಗರವು ಮಾಂಸಾಹಾರದ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದ ವಿಶ್ವದ ಮೊದಲ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಜೈನ ಧರ್ಮಕ್ಕೆ ಹೆಸರಾಗಿರುವ ಈ ನಗರದಲ್ಲಿ ಸುಮಾರು 200 ಜೈನ ಸನ್ಯಾಸಿಗಳು ಮಾಂಸಾಹಾರ ನಿಷೇಧಕ್ಕಾಗಿ ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದೀಗ ಗುಜರಾತ್ ಸರ್ಕಾರ ಪಾಲಿತಾನಾ ನಗರದಲ್ಲಿ ಮಾಂಸಾಹಾರದ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಮಾಡಿದೆ.
ಮಾಂಸದ ಮಾರಾಟದ ಜೊತೆಗೆ ಮಾಂಸಕ್ಕಾಗಿ ಪ್ರಾಣಿಗಳನ್ನು ಕಡಿಯುವುದು ಇನ್ನು ಈ ನಗರದಲ್ಲಿ ಕಾನೂನುಬಾಹಿರ ಮತ್ತು ಶಿಕ್ಷಾರ್ಹವಾಗಿದೆ. ಈ ಹಿಂದೆ ಪಾಲಿತಾನಾದಲ್ಲಿ 250 ಮಾಂಸದ ಅಂಗಡಿಗಳಿದ್ದವು. ಅಂಗಡಿಗಳನ್ನು ಮುಚ್ಚುವಂತೆ ಸುಮಾರು 200 ಜೈನ ಸನ್ಯಾಸಿಗಳು ಧರಣಿ ನಡೆಸಿದ್ದರು.
ಪಾಲಿತಾನ ಕೇವಲ ಒಂದು ನಗರವಲ್ಲ; ಇದು ಜೈನರ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದೆನಿಸಿದೆ. ಇದು “ಜೈನ್ ಟೆಂಪಲ್ ಟೌನ್” ಎಂಬ ಅಡ್ಡ ಹೆಸರನ್ನೂ ಗಳಿಸಿದೆ. ಶತ್ರುಂಜಯ ಬೆಟ್ಟಗಳ ಸುತ್ತಲೂ ನೆಲೆಸಿರುವ ನಗರವು 800 ಕ್ಕೂ ಹೆಚ್ಚು ದೇವಾಲಯಗಳಿಗೆ ನೆಲೆಯಾಗಿದೆ. ಅತ್ಯಂತ ಪ್ರಸಿದ್ಧವಾದ ಆದಿನಾಥ ದೇವಾಲಯ ಇಲ್ಲಿದೆ. ಸಾವಿರಾರು ಪ್ರವಾಸಿಗರು ಪ್ರತಿ ವರ್ಷ ಇಲ್ಲಿಗೆ ಭೇಟಿ ನೀಡುತ್ತಾರೆ. ಜೈನರು ಅಹಿಂಸೆಯನ್ನು ಪ್ರತಿಪಾದಿಸುವುದರಿಂದ ಅವರ ಬೇಡಿಕೆಯಂತೆ ಮಾಂಸಾಹಾರ ನಿಷೇಧ ಮಾಡಲಾಗಿದೆ. ಮಾಂಸಾಹಾರ ನಿಷೇಧ ಮಾಡಿರುವ ಸರ್ಕಾರದ ಕ್ರಮಕ್ಕೆ ಇತರೇ ಧರ್ಮೀಯರು ವಿರೋಧಿಸಿದ್ದಾರೆ.
Palitana, situated in Gujarat’s Bhavnagar district, has been declared the world’s first city where non-vegetarian food is banned. This landmark decision criminalizes the killing of animals for meat, as well as the sale and consumption of meat, making these actions illegal and punishable by law in the city, which is a well-known pilgrimage destination for Jains. This move came in response to a protest by around 200 Jain monks who called for the closure of about 250 butcher shops in the area.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm