ಬ್ರೇಕಿಂಗ್ ನ್ಯೂಸ್
17-07-24 03:13 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.17: ಒಮಾನ್ ಕರಾವಳಿಯ ಸಮುದ್ರದಲ್ಲಿ 117 ಮೀಟರ್ ಉದ್ದದ ಬೃಹತ್ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು 13 ಮಂದಿ ಭಾರತೀಯರು ಸೇರಿ 16 ಸಿಬಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರಿಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಕಾಣೆಯಾದವರ ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ‘ಪ್ರೆಸ್ಟೀಜ್ ಫಾಲ್ಕನ್’ ಹೆಸರಿನ ತೈಲ ಟ್ಯಾಂಕರ್ ಒಮಾನ್ ದೇಶದ ಡುಗ್ಮ್ ಬಂದರಿನಿಂದ ಹೊರಟಿದ್ದು ಯೆಮೆಬ್ ದೇಶದತ್ತ ತೆರಳುತ್ತಿತ್ತು.



ಶೋಧ ಕಾರ್ಯಾಚರಣೆಗೆ ಭಾರತೀಯ ನೌಕಾಪಡೆ ಕೈಜೋಡಿಸಿದ್ದು, ಟ್ಯಾಂಕರ್ ಪತ್ತೆಗೆ ಹುಡುಕಾಟ ಆರಂಭಿಸಿದೆ. ಭಾರತೀಯ ನೌಕಾಪಡೆಯು ಯುದ್ಧ ನೌಕೆ ಐಎನ್ಎಸ್ ನೊಂದಿಗೆ ಹುಡುಕಾಟ ಕಾರ್ಯ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಸಮುದ್ರದಲ್ಲಿ ಹಡಗು ಪಲ್ಟಿಯಾಗಿದೆ ಎನ್ನಲಾಗುತ್ತಿದ್ದು ಅದರಿಂದ ತೈಲ ಸೋರಿಕೆ ಆಗಿದೆಯೇ ಎಂಬ ಬಗ್ಗೆ ದೃಢಪಟ್ಟಿಲ್ಲ.
A Comorian-flagged oil tanker capsized off Oman on Monday, the sultanate's Maritime Security Centre (MSC) said, adding that a search was under way for its missing crew of 16.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am