ಬ್ರೇಕಿಂಗ್ ನ್ಯೂಸ್
17-07-24 03:13 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.17: ಒಮಾನ್ ಕರಾವಳಿಯ ಸಮುದ್ರದಲ್ಲಿ 117 ಮೀಟರ್ ಉದ್ದದ ಬೃಹತ್ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು 13 ಮಂದಿ ಭಾರತೀಯರು ಸೇರಿ 16 ಸಿಬಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರಿಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಕಾಣೆಯಾದವರ ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ‘ಪ್ರೆಸ್ಟೀಜ್ ಫಾಲ್ಕನ್’ ಹೆಸರಿನ ತೈಲ ಟ್ಯಾಂಕರ್ ಒಮಾನ್ ದೇಶದ ಡುಗ್ಮ್ ಬಂದರಿನಿಂದ ಹೊರಟಿದ್ದು ಯೆಮೆಬ್ ದೇಶದತ್ತ ತೆರಳುತ್ತಿತ್ತು.



ಶೋಧ ಕಾರ್ಯಾಚರಣೆಗೆ ಭಾರತೀಯ ನೌಕಾಪಡೆ ಕೈಜೋಡಿಸಿದ್ದು, ಟ್ಯಾಂಕರ್ ಪತ್ತೆಗೆ ಹುಡುಕಾಟ ಆರಂಭಿಸಿದೆ. ಭಾರತೀಯ ನೌಕಾಪಡೆಯು ಯುದ್ಧ ನೌಕೆ ಐಎನ್ಎಸ್ ನೊಂದಿಗೆ ಹುಡುಕಾಟ ಕಾರ್ಯ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಸಮುದ್ರದಲ್ಲಿ ಹಡಗು ಪಲ್ಟಿಯಾಗಿದೆ ಎನ್ನಲಾಗುತ್ತಿದ್ದು ಅದರಿಂದ ತೈಲ ಸೋರಿಕೆ ಆಗಿದೆಯೇ ಎಂಬ ಬಗ್ಗೆ ದೃಢಪಟ್ಟಿಲ್ಲ.
A Comorian-flagged oil tanker capsized off Oman on Monday, the sultanate's Maritime Security Centre (MSC) said, adding that a search was under way for its missing crew of 16.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm