ಬ್ರೇಕಿಂಗ್ ನ್ಯೂಸ್
17-07-24 03:13 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.17: ಒಮಾನ್ ಕರಾವಳಿಯ ಸಮುದ್ರದಲ್ಲಿ 117 ಮೀಟರ್ ಉದ್ದದ ಬೃಹತ್ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು 13 ಮಂದಿ ಭಾರತೀಯರು ಸೇರಿ 16 ಸಿಬಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರಿಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಕಾಣೆಯಾದವರ ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ‘ಪ್ರೆಸ್ಟೀಜ್ ಫಾಲ್ಕನ್’ ಹೆಸರಿನ ತೈಲ ಟ್ಯಾಂಕರ್ ಒಮಾನ್ ದೇಶದ ಡುಗ್ಮ್ ಬಂದರಿನಿಂದ ಹೊರಟಿದ್ದು ಯೆಮೆಬ್ ದೇಶದತ್ತ ತೆರಳುತ್ತಿತ್ತು.
ಶೋಧ ಕಾರ್ಯಾಚರಣೆಗೆ ಭಾರತೀಯ ನೌಕಾಪಡೆ ಕೈಜೋಡಿಸಿದ್ದು, ಟ್ಯಾಂಕರ್ ಪತ್ತೆಗೆ ಹುಡುಕಾಟ ಆರಂಭಿಸಿದೆ. ಭಾರತೀಯ ನೌಕಾಪಡೆಯು ಯುದ್ಧ ನೌಕೆ ಐಎನ್ಎಸ್ ನೊಂದಿಗೆ ಹುಡುಕಾಟ ಕಾರ್ಯ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಸಮುದ್ರದಲ್ಲಿ ಹಡಗು ಪಲ್ಟಿಯಾಗಿದೆ ಎನ್ನಲಾಗುತ್ತಿದ್ದು ಅದರಿಂದ ತೈಲ ಸೋರಿಕೆ ಆಗಿದೆಯೇ ಎಂಬ ಬಗ್ಗೆ ದೃಢಪಟ್ಟಿಲ್ಲ.
A Comorian-flagged oil tanker capsized off Oman on Monday, the sultanate's Maritime Security Centre (MSC) said, adding that a search was under way for its missing crew of 16.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm