ಬ್ರೇಕಿಂಗ್ ನ್ಯೂಸ್
17-07-24 03:13 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.17: ಒಮಾನ್ ಕರಾವಳಿಯ ಸಮುದ್ರದಲ್ಲಿ 117 ಮೀಟರ್ ಉದ್ದದ ಬೃಹತ್ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು 13 ಮಂದಿ ಭಾರತೀಯರು ಸೇರಿ 16 ಸಿಬಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರಿಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಕಾಣೆಯಾದವರ ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ‘ಪ್ರೆಸ್ಟೀಜ್ ಫಾಲ್ಕನ್’ ಹೆಸರಿನ ತೈಲ ಟ್ಯಾಂಕರ್ ಒಮಾನ್ ದೇಶದ ಡುಗ್ಮ್ ಬಂದರಿನಿಂದ ಹೊರಟಿದ್ದು ಯೆಮೆಬ್ ದೇಶದತ್ತ ತೆರಳುತ್ತಿತ್ತು.



ಶೋಧ ಕಾರ್ಯಾಚರಣೆಗೆ ಭಾರತೀಯ ನೌಕಾಪಡೆ ಕೈಜೋಡಿಸಿದ್ದು, ಟ್ಯಾಂಕರ್ ಪತ್ತೆಗೆ ಹುಡುಕಾಟ ಆರಂಭಿಸಿದೆ. ಭಾರತೀಯ ನೌಕಾಪಡೆಯು ಯುದ್ಧ ನೌಕೆ ಐಎನ್ಎಸ್ ನೊಂದಿಗೆ ಹುಡುಕಾಟ ಕಾರ್ಯ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಸಮುದ್ರದಲ್ಲಿ ಹಡಗು ಪಲ್ಟಿಯಾಗಿದೆ ಎನ್ನಲಾಗುತ್ತಿದ್ದು ಅದರಿಂದ ತೈಲ ಸೋರಿಕೆ ಆಗಿದೆಯೇ ಎಂಬ ಬಗ್ಗೆ ದೃಢಪಟ್ಟಿಲ್ಲ.
A Comorian-flagged oil tanker capsized off Oman on Monday, the sultanate's Maritime Security Centre (MSC) said, adding that a search was under way for its missing crew of 16.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm