ಬ್ರೇಕಿಂಗ್ ನ್ಯೂಸ್
17-07-24 03:13 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.17: ಒಮಾನ್ ಕರಾವಳಿಯ ಸಮುದ್ರದಲ್ಲಿ 117 ಮೀಟರ್ ಉದ್ದದ ಬೃಹತ್ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು 13 ಮಂದಿ ಭಾರತೀಯರು ಸೇರಿ 16 ಸಿಬಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರಿಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.
ಕಾಣೆಯಾದವರ ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ‘ಪ್ರೆಸ್ಟೀಜ್ ಫಾಲ್ಕನ್’ ಹೆಸರಿನ ತೈಲ ಟ್ಯಾಂಕರ್ ಒಮಾನ್ ದೇಶದ ಡುಗ್ಮ್ ಬಂದರಿನಿಂದ ಹೊರಟಿದ್ದು ಯೆಮೆಬ್ ದೇಶದತ್ತ ತೆರಳುತ್ತಿತ್ತು.



ಶೋಧ ಕಾರ್ಯಾಚರಣೆಗೆ ಭಾರತೀಯ ನೌಕಾಪಡೆ ಕೈಜೋಡಿಸಿದ್ದು, ಟ್ಯಾಂಕರ್ ಪತ್ತೆಗೆ ಹುಡುಕಾಟ ಆರಂಭಿಸಿದೆ. ಭಾರತೀಯ ನೌಕಾಪಡೆಯು ಯುದ್ಧ ನೌಕೆ ಐಎನ್ಎಸ್ ನೊಂದಿಗೆ ಹುಡುಕಾಟ ಕಾರ್ಯ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ಸಮುದ್ರದಲ್ಲಿ ಹಡಗು ಪಲ್ಟಿಯಾಗಿದೆ ಎನ್ನಲಾಗುತ್ತಿದ್ದು ಅದರಿಂದ ತೈಲ ಸೋರಿಕೆ ಆಗಿದೆಯೇ ಎಂಬ ಬಗ್ಗೆ ದೃಢಪಟ್ಟಿಲ್ಲ.
A Comorian-flagged oil tanker capsized off Oman on Monday, the sultanate's Maritime Security Centre (MSC) said, adding that a search was under way for its missing crew of 16.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm