ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm