ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am