ಬ್ರೇಕಿಂಗ್ ನ್ಯೂಸ್
07-12-20 05:17 pm Headline Karnataka News Network ದೇಶ - ವಿದೇಶ
ಅಹಮದಾಬಾದ್, ಡಿ.7: ಗುಜರಾತ್ ರಾಜ್ಯದ ಹಲವಡೆ ಇಂದು ಬೆಳಗ್ಗಿನಿಂದ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿದ್ದು, ಜನರು ಭಯಭೀತರಾಗಿದ್ದಾರೆ.
ಗುಜರಾತಿನ ಗಿರ್ ಮತ್ತು ಸೋಮನಾಥ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 1.7ರಿಂದ 3.3ನಷ್ಟು ತೀವ್ರತೆಯ ಕಂಪನ 19 ಬಾರಿ ಆಗಿರುವುದಾಗಿ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಜೂನ್ ತಿಂಗಳಿನಿಂದ ಗುಜರಾತ್ ರಾಜ್ಯದ ಅನೇಕ ಭಾಗಗಳಲ್ಲಿ ಭೂಕಂಪನ ಆಗಿದ್ದು, ಜನರು ಯಾವಾಗ ಏನಾಗುವುದೋ ಅನ್ನುವ ಆತಂಕದಲ್ಲಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಸೌರಾಷ್ಟ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕಂಪನ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕಳೆದ ಜೂನ್ ನಲ್ಲಿ ರಾಜಕೋಟ್ ಬಳಿ ರಿಕ್ಟರ್ ಮಾಪಕದಲ್ಲಿ 5.5 ರಷ್ಟು ತೀವ್ರತೆಯ ಭೂಕಂಪನ ಆಗಿತ್ತು. ರಾಜಕೋರ್ ನಗರದಿಂದ 122 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಇಂದು ನಡೆದಿರುವ ಸರಣಿ ಕಂಪನದಲ್ಲಿ ಯಾವುದೇ ಸಾವು- ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ.
As many as 19 earthquakes of magnitudes in the range of 1.7 to 3.3 were experienced in Gujarat's Gir Somnath district from the wee hours of Monday till morning, officials said. There was no report of any casualty or loss of property, they said.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 04:57 pm
Mangalore Correspondent
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm