ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm