ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm