ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm