ಬ್ರೇಕಿಂಗ್ ನ್ಯೂಸ್
21-07-24 08:40 pm HK News Desk ದೇಶ - ವಿದೇಶ
ಢಾಕಾ, ಜುಲೈ.21: ತೀವ್ರ ಹಿಂಸಾಚಾರದ ಬೆನ್ನಲ್ಲೇ ವಿವಾದಾತ್ಮಕ ಉದ್ಯೋಗ ಮೀಸಲು ನೀತಿಯನ್ನು ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಹಿಂಪಡೆದಿದೆ. ಇದಲ್ಲದೆ, ಶೇಕಡಾ 56ರಷ್ಟಿದ್ದ ಮೀಸಲಾತಿ ಪ್ರಮಾಣವನ್ನು ಶೇ.7ಕ್ಕೆ ಇಳಿಸಿದೆ. ಆದರೆ ಜನರ ವಿರೋಧಕ್ಕೆ ಕಾರಣವಾಗಿದ್ದ ಸ್ವಾತಂತ್ರ್ಯ ಯೋಧರ ಕುಟುಂಬದ ಮೀಸಲಾತಿಯನ್ನು ಕೋರ್ಟ್ ಕೈಬಿಟ್ಟಿಲ್ಲ. ಬದಲಿಗೆ ಶೇ. 30ರಷ್ಟಿದ್ದ ಇವರ ಮೀಸಲಾತಿಯನ್ನು ಶೇ.5ಕ್ಕೆ ಸೀಮಿತಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನಾಗರಿಕ ಸೇವಾ ಉದ್ಯೋಗಗಳಲ್ಲಿ ಶೇಕಡ 5ರಷ್ಟು ಸ್ವಾತಂತ್ರ್ಯ ಹೋರಾಟದ ಯೋಧರ ಮಕ್ಕಳಿಗೆ ಮತ್ತು ಶೇಕಡ 2ರಷ್ಟು ಇತರ ವರ್ಗಗಳಿಗೆ ಮೀಸಲಿಡಲಾಗುವುದು ಎಂದು ಕೋರ್ಟ್ ಹೇಳಿದೆ. ಈ ಹಿಂದೆ, 30 ಪ್ರತಿಶತದಷ್ಟು ಉದ್ಯೋಗಗಳನ್ನು ಯುದ್ಧದಲ್ಲಿ ಪಾಲ್ಗೊಂಡ ಯೋಧರ ಸಂಬಂಧಿಕರಿಗೆ ಮೀಸಲಿಡಲಾಗಿತ್ತು. ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಸರ್ಕಾರವು 2018 ರಲ್ಲಿ ಮೀಸಲು ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿತ್ತು. ಆದರೆ ಕೆಳಗಿನ ನ್ಯಾಯಾಲಯವು ಕಳೆದ ತಿಂಗಳು ಅದನ್ನು ಮರು ಸ್ಥಾಪಿಸಿತ್ತು. ಇದನ್ನು ವಿರೋಧಿಸಿ ದೇಶದಲ್ಲಿ ಹಿಂಸಾಚಾರ ನಡೆದಿತ್ತು.

![]()
![]()
ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಶೇ 30ರಷ್ಟು ಮೀಸಲಾತಿ ನೀಡುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ಇಲ್ಲಿಯವರೆಗೆ 150 ಜನರು ಸಾವನ್ನಪ್ಪಿದ್ದಾರೆ. 2500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು, ಸರ್ಕಾರವು ದೇಶಾದ್ಯಂತ ಕರ್ಫ್ಯೂವನ್ನು ಹೇರಿದ್ದು ಹಿಂಸಾನಿರತರ ಮೇಲೆ ಗುಂಡಿಕ್ಕಲು ಆದೇಶ ನೀಡಿದೆ. ಕೆಲವು ನಗರಗಳಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗಿದೆ.
Bangladesh's top court has scrapped most of the quotas on government jobs that had sparked violent clashes across the country that have killed more than 150 people. A third of public sector jobs had been reserved for the relatives of veterans from the country’s war for independence from Pakistan in 1971. But now the court has ruled just 5% of the roles can be reserved for veterans' relatives.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm