ಬ್ರೇಕಿಂಗ್ ನ್ಯೂಸ್
22-07-24 02:14 pm HK News Desk ದೇಶ - ವಿದೇಶ
ಸಕಲೇಶಪುರ, ಜುಲೈ 22: ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು ಪೊಲೀಸರ ವಾಹನದ ಮೇಲೆಯೇ ಮಣ್ಣು ಕುಸಿದು ಬಿದ್ದಿದೆ. ಸಕಲೇಶಪುರ ಬಳಿಯ ದೊಡ್ಡತಪ್ಲು ಬಳಿ ನಿನ್ನೆ ಸಂಜೆ ಘಟನೆ ನಡೆದಿದೆ.
KA-13 G-1713 ಸಂಖ್ಯೆಯ ಪೊಲೀಸರ ಹೈವೇ ಪಟ್ರೋಲಿಂಗ್ ವಾಹನ ಮಣ್ಣಿನಲ್ಲಿ ಸಿಲುಕಿದೆ. ಪೊಲೀಸರು ರಸ್ತೆ ಬದಿ ಕಾರು ನಿಲ್ಲಿಸಿ ತೆರಳಿದ್ದಾಗ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಕಾರನ್ನು ಅಲ್ಲಿಂದ ತೆರವು ಮಾಡಲಾಯಿತು.
ಈ ನಡುವೆ, ಹಾಸನ ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು ವಾರದ ಬಳಿಕ ಬಿಸಿಲು ಆವರಿಸಿದೆ. ಹಾಸನ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇದೆ. ಎರಡು ದಿನಗಳ ಹಿಂದೆಯಷ್ಟೇ ದೊಡ್ಡತಪ್ಲು ಭಾಗಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿ, ಹೆದ್ದಾರಿ ಕುಸಿತದ ಬಗ್ಗೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆಗೆ ಮಾತನಾಡುತ್ತೇನೆ ಎಂದಿದ್ದರು.
Shiradi Ghat, landslide police patrol car trapped in mud after heavy rains. Shiradi Ghat has been closed due to landslide and now a highway police patrol car has been trapped by the mud.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm