ಬ್ರೇಕಿಂಗ್ ನ್ಯೂಸ್
22-07-24 02:14 pm HK News Desk ದೇಶ - ವಿದೇಶ
ಸಕಲೇಶಪುರ, ಜುಲೈ 22: ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು ಪೊಲೀಸರ ವಾಹನದ ಮೇಲೆಯೇ ಮಣ್ಣು ಕುಸಿದು ಬಿದ್ದಿದೆ. ಸಕಲೇಶಪುರ ಬಳಿಯ ದೊಡ್ಡತಪ್ಲು ಬಳಿ ನಿನ್ನೆ ಸಂಜೆ ಘಟನೆ ನಡೆದಿದೆ.
KA-13 G-1713 ಸಂಖ್ಯೆಯ ಪೊಲೀಸರ ಹೈವೇ ಪಟ್ರೋಲಿಂಗ್ ವಾಹನ ಮಣ್ಣಿನಲ್ಲಿ ಸಿಲುಕಿದೆ. ಪೊಲೀಸರು ರಸ್ತೆ ಬದಿ ಕಾರು ನಿಲ್ಲಿಸಿ ತೆರಳಿದ್ದಾಗ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಕಾರನ್ನು ಅಲ್ಲಿಂದ ತೆರವು ಮಾಡಲಾಯಿತು.
ಈ ನಡುವೆ, ಹಾಸನ ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು ವಾರದ ಬಳಿಕ ಬಿಸಿಲು ಆವರಿಸಿದೆ. ಹಾಸನ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇದೆ. ಎರಡು ದಿನಗಳ ಹಿಂದೆಯಷ್ಟೇ ದೊಡ್ಡತಪ್ಲು ಭಾಗಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿ, ಹೆದ್ದಾರಿ ಕುಸಿತದ ಬಗ್ಗೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆಗೆ ಮಾತನಾಡುತ್ತೇನೆ ಎಂದಿದ್ದರು.
Shiradi Ghat, landslide police patrol car trapped in mud after heavy rains. Shiradi Ghat has been closed due to landslide and now a highway police patrol car has been trapped by the mud.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm