ಬ್ರೇಕಿಂಗ್ ನ್ಯೂಸ್
22-07-24 02:14 pm HK News Desk ದೇಶ - ವಿದೇಶ
ಸಕಲೇಶಪುರ, ಜುಲೈ 22: ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು ಪೊಲೀಸರ ವಾಹನದ ಮೇಲೆಯೇ ಮಣ್ಣು ಕುಸಿದು ಬಿದ್ದಿದೆ. ಸಕಲೇಶಪುರ ಬಳಿಯ ದೊಡ್ಡತಪ್ಲು ಬಳಿ ನಿನ್ನೆ ಸಂಜೆ ಘಟನೆ ನಡೆದಿದೆ.
KA-13 G-1713 ಸಂಖ್ಯೆಯ ಪೊಲೀಸರ ಹೈವೇ ಪಟ್ರೋಲಿಂಗ್ ವಾಹನ ಮಣ್ಣಿನಲ್ಲಿ ಸಿಲುಕಿದೆ. ಪೊಲೀಸರು ರಸ್ತೆ ಬದಿ ಕಾರು ನಿಲ್ಲಿಸಿ ತೆರಳಿದ್ದಾಗ ಘಟನೆ ಸಂಭವಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಕಾರನ್ನು ಅಲ್ಲಿಂದ ತೆರವು ಮಾಡಲಾಯಿತು.
ಈ ನಡುವೆ, ಹಾಸನ ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು ವಾರದ ಬಳಿಕ ಬಿಸಿಲು ಆವರಿಸಿದೆ. ಹಾಸನ ನಗರ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇದೆ. ಎರಡು ದಿನಗಳ ಹಿಂದೆಯಷ್ಟೇ ದೊಡ್ಡತಪ್ಲು ಭಾಗಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪರಿಶೀಲನೆ ನಡೆಸಿ, ಹೆದ್ದಾರಿ ಕುಸಿತದ ಬಗ್ಗೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆಗೆ ಮಾತನಾಡುತ್ತೇನೆ ಎಂದಿದ್ದರು.
Shiradi Ghat, landslide police patrol car trapped in mud after heavy rains. Shiradi Ghat has been closed due to landslide and now a highway police patrol car has been trapped by the mud.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm