ಬ್ರೇಕಿಂಗ್ ನ್ಯೂಸ್
23-07-24 02:01 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 23: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಎನ್ ಡಿಎ ಸರ್ಕಾರದ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆಯನ್ನು ನಿರ್ಮಲಾ ಮಾಡಿದ್ದಾರೆ. ಈ ಬಾರಿ ಬಡವರು, ಮಧ್ಯಮ ವರ್ಗದ ಜನರನ್ನು ಕೇಂದ್ರೀಕರಿಸಿ ಬಜೆಟ್ ರೂಪಿಸಿದ್ದಾರೆ. ಮೈತ್ರಿ ಪಕ್ಷ ಇರುವ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.
ಬಿಹಾರದಲ್ಲಿ ಮೂಲಸೌಕರ್ಯ ಸೇರಿ ವಿವಿಧ ರಸ್ತೆ ಯೋಜನೆಗಳಿಗೆ 26,000 ಕೋಟಿ ಅನುದಾನ, ಆಂಧ್ರಪ್ರದೇಶದ ರಾಜಧಾನಿ ಮೂಲಸೌಕರ್ಯ ಅಭಿವೃದ್ಧಿಗೆ 15 ಸಾವಿರ ಕೋಟಿ, ಎಸ್ಸಿ - ಎಸ್ಟಿ, ಕುಶಲಕರ್ಮಿಗಳಿಗೆ ವಿಶೇಷ ಯೋಜನೆಯಡಿ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ
ಉದ್ಯೋಗ, ಕೌಶಲ್ಯಾವೃದ್ಧಿ, ಆರ್ಥಿಕ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ: ನಿರ್ಮಲಾ ಸೀತಾರಾಮನ್
ಔಪಚಾರಿಕ ವಲಯಗಳಲ್ಲಿ ಹೊಸದಾಗಿ ಉದ್ಯೋಗಕ್ಕೆ ಸೇರುವ ಎಲ್ಲಾ ವ್ಯಕ್ತಿಗಳಿಗೆ ಸರ್ಕಾರದಿಂದ ಒಂದು ತಿಂಗಳ ವೇತನ, ಇದನ್ನು 3 ಕಂತುಗಳಲ್ಲಿ ವಿತರಿಸಲಾಗುತ್ತದೆ. ತಿಂಗಳಿಗೆ 1 ಲಕ್ಷದ ವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ 15,000 ರೂ. ವರೆಗಿನ ನೇರ ಲಾಭ ವರ್ಗಾವಣೆ. ಯೋಜನೆಯಿಂದ 2.1 ಕೋಟಿ ಯುವಕರಿಗೆ ಪ್ರಯೋಜನ
ಕೈಗಾರಿಕಾ ಕಾರ್ಮಿಕರಿಗೆ ಬಾಡಿಗೆ ಮನೆ ನಿರ್ಮಾಣ, ದೇಶದ ಆಯ್ದ 100 ನಗರಗಳ ಅಭಿವೃದ್ಧಿ, ಆಯ್ದ ನಗರಗಳಲ್ಲಿ 100 ಫುಡ್ ಸ್ಟ್ರೀಟ್ ನಿರ್ಮಾಣ, 1 ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ ಸೌಕರ್ಯ ಘೋಷಣೆ
ದೇಶದಲ್ಲಿ 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ಗಳ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳಲ್ಲಿ ಇಂಟರ್ನ್ ಶಿಪ್ ಮಾಡುವವರಿಗೆ 5 ಸಾವಿರ ರೂ. ಸಹಾಯಧನ, ಮುದ್ರಾ ಯೋಜನೆಯ ಸಾಲ ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ, ದೇಶಾದ್ಯಂತ 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಯೋಜನೆ, ಗ್ರಾಮೀಣಾವೃದ್ಧಿ ಪ್ರದೇಶದ ಅಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಅನುದಾನವನ್ನು ವಿತ್ತ ಸಚಿವರು ಬಜೆಟ್ನಲ್ಲಿ ಘೋಷಿಸಿದರು.
In her seventh budget speech, Finance Minister Nirmala Sitharaman put forth the introduction of the National Co-operation Policy to bring about “systematic, orderly and all-round policy” for developing the co-operative sector. The policy would endeavour to “fast track the growth of the rural economy and generate employment opportunities on a large scale”.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm