ಬ್ರೇಕಿಂಗ್ ನ್ಯೂಸ್
23-07-24 02:01 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 23: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಎನ್ ಡಿಎ ಸರ್ಕಾರದ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆಯನ್ನು ನಿರ್ಮಲಾ ಮಾಡಿದ್ದಾರೆ. ಈ ಬಾರಿ ಬಡವರು, ಮಧ್ಯಮ ವರ್ಗದ ಜನರನ್ನು ಕೇಂದ್ರೀಕರಿಸಿ ಬಜೆಟ್ ರೂಪಿಸಿದ್ದಾರೆ. ಮೈತ್ರಿ ಪಕ್ಷ ಇರುವ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.
ಬಿಹಾರದಲ್ಲಿ ಮೂಲಸೌಕರ್ಯ ಸೇರಿ ವಿವಿಧ ರಸ್ತೆ ಯೋಜನೆಗಳಿಗೆ 26,000 ಕೋಟಿ ಅನುದಾನ, ಆಂಧ್ರಪ್ರದೇಶದ ರಾಜಧಾನಿ ಮೂಲಸೌಕರ್ಯ ಅಭಿವೃದ್ಧಿಗೆ 15 ಸಾವಿರ ಕೋಟಿ, ಎಸ್ಸಿ - ಎಸ್ಟಿ, ಕುಶಲಕರ್ಮಿಗಳಿಗೆ ವಿಶೇಷ ಯೋಜನೆಯಡಿ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ
ಉದ್ಯೋಗ, ಕೌಶಲ್ಯಾವೃದ್ಧಿ, ಆರ್ಥಿಕ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ: ನಿರ್ಮಲಾ ಸೀತಾರಾಮನ್
ಔಪಚಾರಿಕ ವಲಯಗಳಲ್ಲಿ ಹೊಸದಾಗಿ ಉದ್ಯೋಗಕ್ಕೆ ಸೇರುವ ಎಲ್ಲಾ ವ್ಯಕ್ತಿಗಳಿಗೆ ಸರ್ಕಾರದಿಂದ ಒಂದು ತಿಂಗಳ ವೇತನ, ಇದನ್ನು 3 ಕಂತುಗಳಲ್ಲಿ ವಿತರಿಸಲಾಗುತ್ತದೆ. ತಿಂಗಳಿಗೆ 1 ಲಕ್ಷದ ವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ 15,000 ರೂ. ವರೆಗಿನ ನೇರ ಲಾಭ ವರ್ಗಾವಣೆ. ಯೋಜನೆಯಿಂದ 2.1 ಕೋಟಿ ಯುವಕರಿಗೆ ಪ್ರಯೋಜನ
ಕೈಗಾರಿಕಾ ಕಾರ್ಮಿಕರಿಗೆ ಬಾಡಿಗೆ ಮನೆ ನಿರ್ಮಾಣ, ದೇಶದ ಆಯ್ದ 100 ನಗರಗಳ ಅಭಿವೃದ್ಧಿ, ಆಯ್ದ ನಗರಗಳಲ್ಲಿ 100 ಫುಡ್ ಸ್ಟ್ರೀಟ್ ನಿರ್ಮಾಣ, 1 ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ ಸೌಕರ್ಯ ಘೋಷಣೆ
ದೇಶದಲ್ಲಿ 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ಗಳ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳಲ್ಲಿ ಇಂಟರ್ನ್ ಶಿಪ್ ಮಾಡುವವರಿಗೆ 5 ಸಾವಿರ ರೂ. ಸಹಾಯಧನ, ಮುದ್ರಾ ಯೋಜನೆಯ ಸಾಲ ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ, ದೇಶಾದ್ಯಂತ 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಯೋಜನೆ, ಗ್ರಾಮೀಣಾವೃದ್ಧಿ ಪ್ರದೇಶದ ಅಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಅನುದಾನವನ್ನು ವಿತ್ತ ಸಚಿವರು ಬಜೆಟ್ನಲ್ಲಿ ಘೋಷಿಸಿದರು.
In her seventh budget speech, Finance Minister Nirmala Sitharaman put forth the introduction of the National Co-operation Policy to bring about “systematic, orderly and all-round policy” for developing the co-operative sector. The policy would endeavour to “fast track the growth of the rural economy and generate employment opportunities on a large scale”.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm