ಬ್ರೇಕಿಂಗ್ ನ್ಯೂಸ್
27-07-24 03:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.27: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೆದ್ದಾರಿ ಟೋಲ್ ಗೇಟ್ ಬಗ್ಗೆ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಶೀಘ್ರದಲ್ಲೇ ಟೋಲ್ ವ್ಯವಸ್ಥೆಯನ್ನ ರದ್ದುಗೊಂಡು ಉಪಗ್ರಹ ಆಧರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದಿದ್ದಾರೆ. ಸರ್ಕಾರವು ಟೋಲ್ ವ್ಯವಸ್ಥೆಯನ್ನು ರದ್ದುಗೊಳಿಸುತ್ತಿದೆ ಮತ್ತು ಇದರ ಬದಲಾಗಿ ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ದೇಶಾದ್ಯಂತ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ಜಾರಿಗೆ ತರಲಿದೆ. ಇದು ಅನುಷ್ಠಾನಕ್ಕೆ ಬಂದಲ್ಲಿ ಟೋಲ್ ಗೇಟ್ ಪದ್ಧತಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಎಎನ್ಐ ಜೊತೆ ಮಾತನಾಡಿರುವ ಸಚಿವ ನಿತಿನ್ ಗಡ್ಕರಿ, ಈಗ ನಾವು ಟೋಲ್ ವ್ಯವಸ್ಥೆ ರದ್ದುಗೊಳಿಸುತ್ತಿದ್ದೇವೆ ಮತ್ತು ಇದರ ಬದಲಾಗಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ತರಲಾಗುವುದು. ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನ ಕಡಿತಗೊಳಿಸಲಾಗುತ್ತದೆ. ನೀವು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ. ಇದು ಸಮಯ ಮತ್ತು ಹಣವನ್ನ ಉಳಿಸುತ್ತದೆ ಎಂದಿದ್ದಾರೆ.
ಮುಖ್ಯವಾಗಿ ಈ ಹೊಸ ವ್ಯವಸ್ಥೆಯಿಂದ ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಇದನ್ನು ಜಾರಿಗೆ ತರುವ ಉದ್ದೇಶವಾಗಿದೆ ಎಂದವರು ಹೇಳಿದ್ದಾರೆ.
In a significant move, Union Minister for Road Transport and Highways Nitin Gadkari has announced the termination of the existing toll system, unveiling plans for a new satellite-based toll collection system. Speaking on Friday, July 26, Gadkari revealed that the government is phasing out the traditional toll collection methods and will soon implement the satellite-based system.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm