ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm