ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am