ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm