ಬ್ರೇಕಿಂಗ್ ನ್ಯೂಸ್
31-07-24 08:15 pm HK News Desk ದೇಶ - ವಿದೇಶ
ಮುಂಬೈ, ಜುಲೈ.31: ಮಹಾರಾಷ್ಟ್ರದ ವಿವಾದಿತ ಪ್ರೊಬೇಶನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ಕೇಂದ್ರ ಲೋಕಸೇವಾ ಆಯೋಗವು ರದ್ದುಪಡಿಸಿದ್ದು, ಆಕೆ ಭವಿಷ್ಯದಲ್ಲಿ ಯಾವುದೇ ಲೋಕಸೇವಾ ಆಯೋಗದ ಪರೀಕ್ಷೆಯನ್ನು ತೆಗೆದುಕೊಳ್ಳುವುದನ್ನ ನಿರ್ಬಂಧಿಸಿದೆ. ಇತ್ತೀಚೆಗಷ್ಟೇ ಪೂಜಾಗೆ ಯುಪಿಎಸ್ಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಖೇಡ್ಕರ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿತ್ತು. ನಕಲಿ ದಾಖಲೆಗಳ ಮೂಲಕ ಸಿವಿಲ್ ಸರ್ವೀಸ್ ಪರೀಕ್ಷೆಯನ್ನು ನಿಗದಿಗಿಂತ ಹೆಚ್ಚಿನ ಪ್ರಯತ್ನಗಳನ್ನು ಪಡೆದಿದ್ದಾಳೆ ಎಂದು ಆರೋಪಿಸಲಾಗಿತ್ತು.
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜುಲೈ 19 ರಂದು ಖೇಡ್ಕರ್ ಅವರನ್ನು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉಮೇದುವಾರಿಕೆ ಪಡೆಯಲು ಅಂಗವೈಕಲ್ಯ ಮತ್ತು ಇತರ ಹಿಂದುಳಿದ ವರ್ಗಗಳ (ಕೆನೆಪದರವಲ್ಲದ) ಕೋಟಾಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಸ್ ದಾಖಲಿಸಿತ್ತು.
ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಯುಪಿಎಸ್ಸಿ-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿದ್ದು ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಪಿಎಸ್ ಸಿ ಹೇಳಿದೆ. 2022 ರಲ್ಲಿ ಆಯ್ಕೆಯಾದ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಯುಪಿಎಸ್ಸಿ ಅಧಿಕೃತ ಹೇಳಿಕೆ ನೀಡಿದೆ.
The selection of Puja Khedkar as a trainee IAS officer has been cancelled and she has been barred for taking the entrance exam for life after the Union Public Service Commission (UPSC) found her guilty of faking her identity to take the exam multiple times.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm