ಬ್ರೇಕಿಂಗ್ ನ್ಯೂಸ್
31-07-24 08:15 pm HK News Desk ದೇಶ - ವಿದೇಶ
ಮುಂಬೈ, ಜುಲೈ.31: ಮಹಾರಾಷ್ಟ್ರದ ವಿವಾದಿತ ಪ್ರೊಬೇಶನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ಕೇಂದ್ರ ಲೋಕಸೇವಾ ಆಯೋಗವು ರದ್ದುಪಡಿಸಿದ್ದು, ಆಕೆ ಭವಿಷ್ಯದಲ್ಲಿ ಯಾವುದೇ ಲೋಕಸೇವಾ ಆಯೋಗದ ಪರೀಕ್ಷೆಯನ್ನು ತೆಗೆದುಕೊಳ್ಳುವುದನ್ನ ನಿರ್ಬಂಧಿಸಿದೆ. ಇತ್ತೀಚೆಗಷ್ಟೇ ಪೂಜಾಗೆ ಯುಪಿಎಸ್ಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಖೇಡ್ಕರ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿತ್ತು. ನಕಲಿ ದಾಖಲೆಗಳ ಮೂಲಕ ಸಿವಿಲ್ ಸರ್ವೀಸ್ ಪರೀಕ್ಷೆಯನ್ನು ನಿಗದಿಗಿಂತ ಹೆಚ್ಚಿನ ಪ್ರಯತ್ನಗಳನ್ನು ಪಡೆದಿದ್ದಾಳೆ ಎಂದು ಆರೋಪಿಸಲಾಗಿತ್ತು.
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜುಲೈ 19 ರಂದು ಖೇಡ್ಕರ್ ಅವರನ್ನು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉಮೇದುವಾರಿಕೆ ಪಡೆಯಲು ಅಂಗವೈಕಲ್ಯ ಮತ್ತು ಇತರ ಹಿಂದುಳಿದ ವರ್ಗಗಳ (ಕೆನೆಪದರವಲ್ಲದ) ಕೋಟಾಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಸ್ ದಾಖಲಿಸಿತ್ತು.
ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಯುಪಿಎಸ್ಸಿ-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿದ್ದು ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಪಿಎಸ್ ಸಿ ಹೇಳಿದೆ. 2022 ರಲ್ಲಿ ಆಯ್ಕೆಯಾದ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಯುಪಿಎಸ್ಸಿ ಅಧಿಕೃತ ಹೇಳಿಕೆ ನೀಡಿದೆ.
The selection of Puja Khedkar as a trainee IAS officer has been cancelled and she has been barred for taking the entrance exam for life after the Union Public Service Commission (UPSC) found her guilty of faking her identity to take the exam multiple times.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am