ಬ್ರೇಕಿಂಗ್ ನ್ಯೂಸ್
05-08-24 10:42 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್.5: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.





ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿ ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿತ್ತು.
ಮಾರ್ಚ್ 2010 ರಲ್ಲಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು. ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ, ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.
An unruly mob on Monday damaged the Indira Gandhi Cultural Centre (IGCC) and the Bangabandhu Memorial Museum located at the Dhanmondi area in the Bangladesh capital, eyewitnesses said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm