ಬ್ರೇಕಿಂಗ್ ನ್ಯೂಸ್
06-08-24 03:10 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.6: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದು ಪ್ರಧಾನಿ ಸ್ಥಾನ ತ್ಯಾಗ ಬೆನ್ನಲ್ಲೇ, ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲಿಮಾ ನಸ್ರೀನ್ ಅವರು ಇಸ್ಲಾಮಿಸ್ಟ್ಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶವನ್ನು ತೊರೆಯುವ ಸ್ಥಿತಿ ಬಂದಿದೆ. ಈಗಿನ ಪರಿಸ್ಥಿತಿಗೆ ಅವರೇ ಕಾರಣರಾಗಿದ್ದಾರೆ. ದೇಶದಲ್ಲಿ ಇಸ್ಲಾಮಿಸ್ಟ್ಗಳು ಬೆಳೆಯಲು ಬಿಟ್ಟಿದ್ದೇ ಇದಕ್ಕೆ ಕಾರಣ. ಭ್ರಷ್ಟಾಚಾರದಲ್ಲಿ ಭಾಗಿಯಾಗಲು ಅವಕಾಶ ಅವರೇ ಮಾಡಿಕೊಟ್ಟರು. ಆದರೀಗ, ಬಾಂಗ್ಲಾದೇಶವು ಮತ್ತೊಂದು ಪಾಕಿಸ್ತಾನದ ರೀತಿ ಆಗಬಾರದು. ಸೇನೆಯ ಆಡಳಿತ ಜಾರಿಗೆ ಬರಬಾರದು. ರಾಜಕೀಯ ಪಕ್ಷಗಳು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಿ, ಜಾತ್ಯತೀತತೆಯನ್ನು ಉಳಿಸಿಕೊಳ್ಳಬೇಕು ಎಂದು ಲೇಖಕಿ ತಸ್ಲಿಮಾ ನಸ್ರೀನ್ ಪೋಸ್ಟ್ ಮಾಡಿದ್ದಾರೆ.
ಗಲಭೆ ಹಿನ್ನೆಲೆಯಲ್ಲಿ ಭಾರತದಿಂದ ಢಾಕಾಗೆ ತೆರಳುವ ಎಲ್ಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಬಾಂಗ್ಲಾದೇಶಕ್ಕೆ ತೆರಳುವ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನೂ ಸ್ಥಗಿತಗೊಳಿಸಲಾಗಿದೆ. ಭಾರತೀಯರು ಮುಂದಿನ ಸೂಚನೆ ವರೆಗೂ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬಾರದು. ಬಾಂಗ್ಲಾದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಭಾರತ ಸರ್ಕಾರ ಸೂಚಿಸಿದೆ.
— taslima nasreen (@taslimanasreen) August 6, 2024
Exiled Bangladeshi author Taslima Nasreen pointed to the ironic twist in Sheikh Hasina’s resignation as Bangladesh Prime Minister and flight from the country after weeks of violent anti-government protests. An outspoken critic of religious fundamentalism, Nasreen accused Hasina of pandering to Islamists. She claimed that the same Islamists who forced her exile were now part of the student-led agitation that drove Hasina out of Bangladesh.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm